ಬ್ರೇಕಿಂಗ್ ನ್ಯೂಸ್
30-10-20 04:06 pm Headline Karnataka News Network ಕ್ರೈಂ
ಲಕ್ನೋ, ಅಕ್ಟೋಬರ್ 30: ಅಪ್ರಾಪ್ತ ವಯಸ್ಸಿನ ತರುಣ ಸಿಟ್ಟಿನ ಭರದಲ್ಲಿ ತಂದೆಯನ್ನೇ ಕೊಲೆಗೈದ ಘಟನೆ ಮಥುರಾದಲ್ಲಿ ನಡೆದಿದೆ.
ಮನೋಜ್ ಮಿಶ್ರಾ ಮಗನಿಂದಲೇ ಕೊಲೆಯಾದ ತಂದೆ. 12ನೇ ತರಗತಿ ಓದುತ್ತಿದ್ದ ಯುವಕ ತಂದೆ ಗದರಿದ ಎಂಬ ಕಾರಣಕ್ಕೆ ಅಸಮಾಧಾನಗೊಂಡು ಕಬ್ಬಿಣದ ರಾಡ್ನಿಂದ ತಲೆಗೆ ಹೊಡೆದಿದ್ದಾನೆ. ಅಲ್ಲದೇ ತಂದೆ ಸತ್ತ ವಿಷಯ ಖಚಿತ ಪಡಿಸಿಕೊಳ್ಳಲು ಬಟ್ಟೆಯಿಂದ ಕತ್ತು ಹಿಸುಕಿದ್ದಾನೆ.
ಮೇ 2 ರಂದು ತಂದೆಯನ್ನು ಕೊಲೆ ಮಾಡಿದ ಬಳಿಕ ಸಾಕ್ಷ್ಯ ನಾಶಪಡಿಸಲು ತಾಯಿಯ ನೆರವು ಪಡೆದಿದ್ದ. ಸ್ಕೂಟಿಯಲ್ಲಿ ಮನೆಯಿಂದ ಕೆಲವು ಕಿಮೀ ದೂರಕ್ಕೆ ಶವ ಹೊತ್ತೊಯ್ದು ಪೆಟ್ರೋಲ್ ಸುರಿದು ಸುಟ್ಟು ಹಾಕಿದ್ದಾನೆ. ಬಳಿಕ ಏನೂ ತಿಳಿಯದಂತೆ ಮನೆಗೆ ವಾಪಸ್ ಆಗಿದ್ದ.
ಮೇ 3ರಂದು ಪೊಲೀಸರಿಗೆ ಅರ್ಧ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿತ್ತು. ಇತ್ತ ಮೇ 27 ರಂದು ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ಮನೋಜ್ ನಾಪತ್ತೆ ಕೇಸು ದಾಖಲಿಸಿದ್ದರು. ಬಳಿಕ ಅನಾಥವಾಗಿ ಪತ್ತೆಯಾಗಿದ್ದ ಮೃತದೇಹವನ್ನು ಆತನೊಂದಿಗೆ ಕೆಲಸ ಮಾಡುತ್ತಿದ್ದ ಸಹೋದ್ಯೋಗಿಗಳು ಗುರುತಿಸಿದ್ದರು. ಕೂಡಲೇ ಪ್ರಕರಣದ ವಿಚಾರಣೆ ಆರಂಭಿಸಿದ ಪೊಲೀಸರು, ಕೊಲೆಗಾರ ಮೃತ ವ್ಯಕ್ತಿಯ ಮಗನೇ ಎಂದು ಸಾಬೀತು ಮಾಡಿದ್ದಾರೆ.

ವಿಚಾರಣೆ ಸಂದರ್ಭದಲ್ಲಿ ಪೊಲೀಸರ ಬಗ್ಗೆ ಸಂಶಯಪಟ್ಟ ಪುತ್ರ, ಯಾವ ಹಿನ್ನೆಲೆಯಲ್ಲಿ ತನ್ನನ್ನು ವಿಚಾರಣೆ ಮಾಡುತ್ತಿದ್ದಾಗಿ ಪ್ರಶ್ನೆ ಮಾಡಿದ್ದಾನೆ. ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಸತ್ಯಾಂಶವನ್ನು ಹೇಳಿದ್ದ ಎಂದು ಮಥುರಾ ಎಸ್ಪಿ ಉದಯ್ ಶಂಕರ್ ಸಿಂಗ್ ತಿಳಿಸಿದ್ದಾರೆ.
ಪ್ರಕರಣದಲ್ಲಿ ಸದ್ಯ ಪೊಲೀಸರು ಅಪ್ರಾಪ್ತ ಬಾಲಕ ಹಾಗೂ ಆತನ ತಾಯಿ 49 ವರ್ಷದ ಸಂಗೀತಾ ಮಿಶ್ರಾಳನ್ನು ಕೊಲೆ ಆರೋಪದ ಅಡಿ ಬಂಧಿಸಿದ್ದಾರೆ. ಕೊಲೆಯ ಬಳಿಕ ತಂದೆಯ ದೇಹವನ್ನು ನಾಶಪಡಿಸಲು ಬಾಲಕ ಗೂಗಲ್ ಹುಡುಕಾಡಿದ್ದ. 100 ಕ್ಕೂ ಹೆಚ್ಚು ಬಾರಿ ಕ್ರೈಂ ಪ್ಯಾಟ್ರೋಲ್ ಎಂಬ ಹಿಂದಿ ಧಾರಾವಾಹಿಯನ್ನು ನೋಡಿದ್ದ ಎಂಬುದು ತನಿಖೆ ವೇಳೆ ಬಯಲಾಗಿದೆ.
In a shocking incident, a 17-year-old boy in Mathura killed his father in a fit of rage and later watched TV serial 'Crime Patrol' to learn how to destroy any evidence of the murder. Also Read 17-Year Old Boy Kills His Father, Watches 'Crime Patrol' 100 Times to Learn How to Destroy Evidence
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm