ಬ್ರೇಕಿಂಗ್ ನ್ಯೂಸ್
08-06-23 08:25 pm HK News Desk ಕ್ರೈಂ
ಪಾಟ್ನಾ, ಜೂ, 8: ಪತ್ನಿಯೊಬ್ಬಳು ಮದುವೆಯಾದ ಎರಡನೇ ದಿನಕ್ಕೆ ಪತಿಯ ಖಾಸಗಿ ಅಂಗಕ್ಕೆ ಚೂರಿಯಿಂದ ಇರಿದಿರುವ ಘಟನೆ ಪಾಟ್ನಾದಲ್ಲಿ ನಡೆದಿರುವುದು ವರದಿಯಾಗಿದೆ.
ಸಿಆರ್ಪಿಎಫ್ ಯೋಧನಾಗಿರುವ ಸೀತಾಮರ್ಹಿ ಮೂಲದ ಸೂರ್ಯಭೂಷಣ್ ಕುಮಾರ್ ಪಾಟ್ನಾ ನಿವಾಸಿ ನೇಹಾ ಕುಮಾರಿ ಅವರನ್ನು ಕಳೆದ ಕೆಲ ಸಮಯದಿಂದ ಪ್ರೀತಿಸುತ್ತಿದ್ದಾರೆ. ಇದೇ ವೇಳೆ ಇತ್ತ ಸೂರ್ಯಭೂಷಣ್ ಮನೆಯವರು ಬೇರೊಬ್ಬ ಯುವತಿ ಜೊತೆ ಮದುವೆ ಮಾಡಲು ಸಿದ್ದತೆ ನಡೆಸಿದ್ದಾರೆ.
ಈ ವಿಚಾರವನ್ನು ಅರಿತ ಪ್ರಿಯತಮೆ ನೇಹಾ ಕುಮಾರಿ, ಸೂರ್ಯಭೂಷಣ್ ಅವರನ್ನು ಬಿಹಾರಕ್ಕೆ ಬರಲು ಹೇಳಿದ್ದಾರೆ. ಅಲ್ಲಿ ಇಬ್ಬರು (ಜೂ.5 ರಂದು) ಕೋರ್ಟ್ ಮ್ಯಾರೇಜ್ ಆಗಿದ್ದಾರೆ. ಆ ಬಳಿಕ ಹೊಟೇಲ್ ವೊಂದರಲ್ಲಿ ಸ್ಟೇ ಮಾಡಿದ್ದಾರೆ. ಈ ವೇಳೆ ಪತ್ನಿ ನೇಹಾ ಕುಮಾರಿ ಪತಿಯ ಬಳಿ “ನಿಮ್ಮ ಮದುವೆ ತಯಾರಿಯನ್ನು ನಿಲ್ಲಿಸಲು ಮನೆಯವರ ಬಳಿ ಹೇಳಿ” ಎಂದು ತಕರಾರು ಮಾಡಿದ್ದಾಳೆ. ಇದಾದ ನಂತರ ಇಬ್ಬರ ನಡುವೆ ವಾಗ್ವಾದ ನಡೆದಿದೆ.
ಜಗಳ ಹೆಚ್ಚಾದಾಗ ಪತ್ನಿ ನೇಹಾ ಚಾಕು ಹಿಡಿದು, ಪತಿ ಸೂರ್ಯಭೂಷಣ್ ಖಾಸಗಿ ಅಂಗಕ್ಕೆ ಇರಿದಿದ್ದಾಳೆ. ನೋವಿನಲ್ಲಿ ಸೂರ್ಯಭೂಷಣ್ ಅವರು ಹೊಟೇಲ್ ರೂಮ್ ನ ಹೊರಗಡೆ ಬಂದು ಸಿಬ್ಬಂದಿ ಬಳಿ ಹೇಳಿದ್ದಾರೆ.
ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
A woman in Patna stabbed her husband just two days after they were married because she was upset that his parents wanted him to marry someone else. On New Dak Bungalow Road in the city, the incident took place in a hotel.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm