ಬ್ರೇಕಿಂಗ್ ನ್ಯೂಸ್
08-06-23 08:25 pm HK News Desk ಕ್ರೈಂ
ಪಾಟ್ನಾ, ಜೂ, 8: ಪತ್ನಿಯೊಬ್ಬಳು ಮದುವೆಯಾದ ಎರಡನೇ ದಿನಕ್ಕೆ ಪತಿಯ ಖಾಸಗಿ ಅಂಗಕ್ಕೆ ಚೂರಿಯಿಂದ ಇರಿದಿರುವ ಘಟನೆ ಪಾಟ್ನಾದಲ್ಲಿ ನಡೆದಿರುವುದು ವರದಿಯಾಗಿದೆ.
ಸಿಆರ್ಪಿಎಫ್ ಯೋಧನಾಗಿರುವ ಸೀತಾಮರ್ಹಿ ಮೂಲದ ಸೂರ್ಯಭೂಷಣ್ ಕುಮಾರ್ ಪಾಟ್ನಾ ನಿವಾಸಿ ನೇಹಾ ಕುಮಾರಿ ಅವರನ್ನು ಕಳೆದ ಕೆಲ ಸಮಯದಿಂದ ಪ್ರೀತಿಸುತ್ತಿದ್ದಾರೆ. ಇದೇ ವೇಳೆ ಇತ್ತ ಸೂರ್ಯಭೂಷಣ್ ಮನೆಯವರು ಬೇರೊಬ್ಬ ಯುವತಿ ಜೊತೆ ಮದುವೆ ಮಾಡಲು ಸಿದ್ದತೆ ನಡೆಸಿದ್ದಾರೆ.
ಈ ವಿಚಾರವನ್ನು ಅರಿತ ಪ್ರಿಯತಮೆ ನೇಹಾ ಕುಮಾರಿ, ಸೂರ್ಯಭೂಷಣ್ ಅವರನ್ನು ಬಿಹಾರಕ್ಕೆ ಬರಲು ಹೇಳಿದ್ದಾರೆ. ಅಲ್ಲಿ ಇಬ್ಬರು (ಜೂ.5 ರಂದು) ಕೋರ್ಟ್ ಮ್ಯಾರೇಜ್ ಆಗಿದ್ದಾರೆ. ಆ ಬಳಿಕ ಹೊಟೇಲ್ ವೊಂದರಲ್ಲಿ ಸ್ಟೇ ಮಾಡಿದ್ದಾರೆ. ಈ ವೇಳೆ ಪತ್ನಿ ನೇಹಾ ಕುಮಾರಿ ಪತಿಯ ಬಳಿ “ನಿಮ್ಮ ಮದುವೆ ತಯಾರಿಯನ್ನು ನಿಲ್ಲಿಸಲು ಮನೆಯವರ ಬಳಿ ಹೇಳಿ” ಎಂದು ತಕರಾರು ಮಾಡಿದ್ದಾಳೆ. ಇದಾದ ನಂತರ ಇಬ್ಬರ ನಡುವೆ ವಾಗ್ವಾದ ನಡೆದಿದೆ.
ಜಗಳ ಹೆಚ್ಚಾದಾಗ ಪತ್ನಿ ನೇಹಾ ಚಾಕು ಹಿಡಿದು, ಪತಿ ಸೂರ್ಯಭೂಷಣ್ ಖಾಸಗಿ ಅಂಗಕ್ಕೆ ಇರಿದಿದ್ದಾಳೆ. ನೋವಿನಲ್ಲಿ ಸೂರ್ಯಭೂಷಣ್ ಅವರು ಹೊಟೇಲ್ ರೂಮ್ ನ ಹೊರಗಡೆ ಬಂದು ಸಿಬ್ಬಂದಿ ಬಳಿ ಹೇಳಿದ್ದಾರೆ.
ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
A woman in Patna stabbed her husband just two days after they were married because she was upset that his parents wanted him to marry someone else. On New Dak Bungalow Road in the city, the incident took place in a hotel.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm