ಬ್ರೇಕಿಂಗ್ ನ್ಯೂಸ್
09-06-23 01:20 pm Mangalore Correspondent ಕ್ರೈಂ
ಮಂಗಳೂರು, ಜೂನ್ 9: ಮಾದಕ ವಸ್ತು (Methylene dioxy methamphetamine) MDMA ಡ್ರಗ್ಸ್ ಅನ್ನು ಕಾರಿನಲ್ಲಿ ಮಾರಾಟ ಮಾಡುತ್ತಿದ್ದವರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಂಗಳೂರಿನಿಂದ ನಿಷೇಧಿತ ಡ್ರಗ್ಸ್ MDMA ಖರೀದಿಸಿ ಕಾರಿನಲ್ಲಿ ಮಂಗಳೂರಿಗೆ ಬಂದು ನಗರದ ನೆಹರೂ ಮೈದಾನ ಪರಿಸರದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಆರೋಪಿ ಫರಂಗಿಪೇಟೆ ಅಮ್ಮೆಮಾರ್ ನಿವಾಸಿ ಮಹಮ್ಮದ್ ಅಶ್ರಫ್ ಎಂಬುವರನ್ನು ಬಂಧಿಸಿದ್ದಾರೆ. ಅವರಿಂದ ಒಟ್ಟು 55.5 ಗ್ರಾಂ ತೂಕದ ರೂ. 2,77,500/- ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಫೋನ್ ಗಳು-2, ನಗದು ರೂ. 3230/-, KA-19-MF-6668 ನೇ ಸಿಲ್ವರ್ ಬಣ್ಣದ ಮಾರುತಿ ಬೆಲೆನೊ ಕಾರು, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ನಿಷೇದಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್ ಗಳು, ನಗದು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಕಾರಿನ ಒಟ್ಟು ಮೌಲ್ಯ ರೂ. 13,06,230/- ಆಗಬಹುದು. ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಆರೋಪಿಗಳ ಪೈಕಿ ಮೊಹಮ್ಮದ್ ಅಶ್ರಫ್ @ ಛೋಟಾ ಅಶ್ರಫ್ ವಿರುದ್ಧ ಈ ಹಿಂದೆ ಮಂಗಳೂರು ಗ್ರಾಮಾಂತರ ಠಾಣೆ ಹಾಗೂ ಬಂಟ್ವಾಳ ಠಾಣೆಯಲ್ಲಿ 6 ಗಾಂಜಾ ಪ್ರಕರಣಗಳು ದಾಖಲಾಗಿವೆ. ದಾವೂದ್ ಪರ್ವೇಸ್ ವಿರುದ್ದ ಮಂಗಳೂರು ಉತ್ತರ, ಮಂಗಳೂರು ಗ್ರಾಮಾಂತರ, ಕಾರ್ಕಳ, ಉಡುಪಿ ಸೆನ್ ಪೊಲೀಸ್ ಠಾಣೆಗಳಲ್ಲಿ ಒಟ್ಟು 6 ಗಾಂಜಾ ಪ್ರಕರಣಗಳು ದಾಖಲಾಗಿದೆ.
Mangalore Two arrested by CCB police for selling Synthetic drugs. They were trying to sell drugs in car.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm