ಬ್ರೇಕಿಂಗ್ ನ್ಯೂಸ್
10-06-23 02:12 pm HK News Desk ಕ್ರೈಂ
ಪ್ರಯಾಗ್ರಾಜ್, ಜೂ.10: ತನ್ನ ಪ್ರೇಯಸಿಯನ್ನು ಕೊಂದು, ಆಕೆಯ ಶವವನ್ನು ತನ್ನ ನಿರ್ಮಾಣ ಹಂತದ ಮನೆಯ ಟ್ಯಾಂಕ್ನಲ್ಲಿ ಬಚ್ಚಿಟ್ಟ ಆರೋಪದಲ್ಲಿ ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಪಾತಕಿಯೊಬ್ಬನನ್ನು ಬಂಧಿಸಲಾಗಿದೆ.
ಮೃತ ಮಹಿಳೆಯನ್ನು 35 ವರ್ಷದ ರಾಜ್ ಕೇಸರ್ ಎಂದು ಗುರುತಿಸಲಾಗಿದ್ದು, ಆಕೆಯ ದೇಹವನ್ನು ನೀರಿನ ಟ್ಯಾಂಕ್ನಿಂದ ಶುಕ್ರವಾರ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯಮುನಾಪುರ ಕರ್ಛಾನಾ ಪೊಲೀಸ್ ಠಾಣೆ ಪ್ರದೇಶದಲ್ಲಿನ ಮಹೇವಾ ಎಂಬಲ್ಲಿ ಆರೋಪಿ ಅರವಿಂದ್ ನೆಲೆಸಿದ್ದ. ಅದೇ ಜಾಗದಲ್ಲಿ ರಾಜ್ ಕೇಸರ್ ಮೃತದೇಹ ಪತ್ತೆಯಾಗಿದೆ ಎಂದು ಸ್ಟೇಷನ್ ಹೌಸ್ ಆಫೀಸರ್ (ಎಸ್ಎಚ್ಒ) ವಿಶ್ವಜೀತ್ ತಿಳಿಸಿದ್ದಾರೆ.
ರಾಜ್ ಕೇಸರ್ಳನ್ನು ಸುಮಾರು 14 ದಿನಗಳ ಹಿಂದೆ ಕೊಲೆ ಮಾಡಿದ್ದ ಅರವಿಂದ್, ತನ್ನ ನಿರ್ಮಾಣ ಹಂತದ ಮನೆಯ ಟ್ಯಾಂಕ್ ಒಳಗೆ ಅಡಗಿಸಿಟ್ಟಿದ್ದ. ಮಗಳು ಎಲ್ಲಿಯೂ ಕಾಣುತ್ತಿಲ್ಲ ಎಂದು ಮೇ 30ರಂದು ರಾಜ್ ಕೇಸರ್ ಕುಟುಂಬ ಪೊಲೀಸರಿಗೆ ನಾಪತ್ತೆ ದೂರು ದಾಖಲಿಸಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ ಎಂದು ಅವರು ಹೇಳಿದ್ದಾರೆ.
ಮೃತ ರಾಜ್ ಕೇಸರ್ ನಡೆಸಿದ್ದ ಫೋನ್ ಸಂಭಾಷಣೆಗಳ ಆಧಾರದಲ್ಲಿ ಅರವಿಂದ್ನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಒಳಪಡಿಸಿದಾಗ ಘಟನೆ ಬಯಲಾಗಿದೆ. ಮೃತ ಮಹಿಳೆಯ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ.
A man allegedly killed his lover and hid her body in a tank at his under-construction house in Uttar Pradesh’s Prayagraj. The victim identified as 35-year-old Raj Kesar was recovered on Friday from the house of the accused, Arvind, in Mahewa locality under the Yamunapar Karchhana police station area here.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm