ಬ್ರೇಕಿಂಗ್ ನ್ಯೂಸ್
11-06-23 05:47 pm Mangalore Correspondent ಕ್ರೈಂ
ಉಪ್ಪಿನಂಗಡಿ, ಜೂನ್ 11: ಟ್ಯಾಂಕರ್ ಲಾರಿ ತಡೆದು ತಂಡವೊಂದು ಚಾಲಕನ ಮೇಲೆ ದಾಳಿ ನಡೆಸಿ ನಗದು ದೋಚಿ ಪರಾರಿಯಾಗಿರುವ ಘಟನೆ ಉಪ್ಪಿನಂಗಡಿ ಸಮೀಪದಲ್ಲಿ ನಡೆದಿದೆ.
ಸುರತ್ಕಲ್ ನಿವಾಸಿ ಆಸ್ಕರ್ ವಿನ್ಸೆಂಟ್ ಸೋನ್ಸ್ (61) ಹಲ್ಲೆಗೊಳಗಾದ ವ್ಯಕ್ತಿ.
ವಿನ್ಸೆಂಟ್ ಕುಳೂರಿನಿಂದ ಟ್ಯಾಂಕರ್ ನ್ನು ಚಲಾಯಿಸಿ ಬರುತ್ತಿದ್ದು ಉಪ್ಪಿನಂಗಡಿ ಬಳಿ ಖಾಸಗಿ ಬಸ್ನಿಂದ ವ್ಯಕ್ತಿಯೊಬ್ಬ ಇಳಿದು ಟ್ಯಾಂಕರ್ ನಿಲ್ಲಿಸುವಂತೆ ಸೂಚಿಸಿದ್ದಾನೆ. ಇವರು ಟ್ಯಾಂಕರ್ ನಿಲ್ಲಿಸದೆ ಮುಂದೆ ಹೋದಾಗ ಕಾರೊಂದು ಬಂದು ಲಾರಿಗೆ ಅಡ್ಡ ಹಾಕಿ ಮೂವರು ವ್ಯಕ್ತಿಗಳು ಕಾರಿನಿಂದ ಇಳಿದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಅದಲ್ಲದೆ ವ್ಯಾಲೆಟ್ ಮತ್ತು ದಾಖಲೆಗಳನ್ನು ಕಸಿದುಕೊಂಡು, ನಂತರ ನನ್ನನ್ನು ವಾಹನದಿಂದ ಹೊರಗೆಳೆದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ದರೋಡೆ ನಡೆಸಿದ ವೇಳೆ ಅವರ ಕೈ, ಬಾಯಿ ಮತ್ತು ಕಣ್ಣಿಗೆ ಗಾಯಗಳಾಗಿದ್ದು, ಅವರ ಬಳಿಯಿದ್ದ 6000 ರೂಪಾಯಿ ನಗದನ್ನು ದುಷ್ಕರ್ಮಿಗಳು ದೋಚಿ ಪರಾರಿಯಾಗಿದ್ದಾರೆ ಎಂದು ದೂರು ನೀಡಲಾಗಿದೆ.
Uppinangady Tanker driver stopped and assaulted by gang, Rs 6000 cash looted. Oscar Vincent Soans (61), a resident of Suratkal Kadambadi Mane, was the unfortunate victim of the assault. Soans sustained injuries to his hand, mouth, and eye during the attack.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm