ಬ್ರೇಕಿಂಗ್ ನ್ಯೂಸ್
11-06-23 05:47 pm Mangalore Correspondent ಕ್ರೈಂ
ಉಪ್ಪಿನಂಗಡಿ, ಜೂನ್ 11: ಟ್ಯಾಂಕರ್ ಲಾರಿ ತಡೆದು ತಂಡವೊಂದು ಚಾಲಕನ ಮೇಲೆ ದಾಳಿ ನಡೆಸಿ ನಗದು ದೋಚಿ ಪರಾರಿಯಾಗಿರುವ ಘಟನೆ ಉಪ್ಪಿನಂಗಡಿ ಸಮೀಪದಲ್ಲಿ ನಡೆದಿದೆ.
ಸುರತ್ಕಲ್ ನಿವಾಸಿ ಆಸ್ಕರ್ ವಿನ್ಸೆಂಟ್ ಸೋನ್ಸ್ (61) ಹಲ್ಲೆಗೊಳಗಾದ ವ್ಯಕ್ತಿ.
ವಿನ್ಸೆಂಟ್ ಕುಳೂರಿನಿಂದ ಟ್ಯಾಂಕರ್ ನ್ನು ಚಲಾಯಿಸಿ ಬರುತ್ತಿದ್ದು ಉಪ್ಪಿನಂಗಡಿ ಬಳಿ ಖಾಸಗಿ ಬಸ್ನಿಂದ ವ್ಯಕ್ತಿಯೊಬ್ಬ ಇಳಿದು ಟ್ಯಾಂಕರ್ ನಿಲ್ಲಿಸುವಂತೆ ಸೂಚಿಸಿದ್ದಾನೆ. ಇವರು ಟ್ಯಾಂಕರ್ ನಿಲ್ಲಿಸದೆ ಮುಂದೆ ಹೋದಾಗ ಕಾರೊಂದು ಬಂದು ಲಾರಿಗೆ ಅಡ್ಡ ಹಾಕಿ ಮೂವರು ವ್ಯಕ್ತಿಗಳು ಕಾರಿನಿಂದ ಇಳಿದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಅದಲ್ಲದೆ ವ್ಯಾಲೆಟ್ ಮತ್ತು ದಾಖಲೆಗಳನ್ನು ಕಸಿದುಕೊಂಡು, ನಂತರ ನನ್ನನ್ನು ವಾಹನದಿಂದ ಹೊರಗೆಳೆದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ದರೋಡೆ ನಡೆಸಿದ ವೇಳೆ ಅವರ ಕೈ, ಬಾಯಿ ಮತ್ತು ಕಣ್ಣಿಗೆ ಗಾಯಗಳಾಗಿದ್ದು, ಅವರ ಬಳಿಯಿದ್ದ 6000 ರೂಪಾಯಿ ನಗದನ್ನು ದುಷ್ಕರ್ಮಿಗಳು ದೋಚಿ ಪರಾರಿಯಾಗಿದ್ದಾರೆ ಎಂದು ದೂರು ನೀಡಲಾಗಿದೆ.
Uppinangady Tanker driver stopped and assaulted by gang, Rs 6000 cash looted. Oscar Vincent Soans (61), a resident of Suratkal Kadambadi Mane, was the unfortunate victim of the assault. Soans sustained injuries to his hand, mouth, and eye during the attack.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm