ಬ್ರೇಕಿಂಗ್ ನ್ಯೂಸ್
12-06-23 03:35 pm HK News Desk ಕ್ರೈಂ
ಲಕ್ನೋ, ಜೂನ್ 12: ಉದ್ಯಮಿಗೆ ಸೇರಿದ 1.4 ಕೋಟಿ ರೂ. ದರೋಡೆಗೈದ ಪ್ರಕರಣದಲ್ಲಿ ಆರೋಪಿಗಳಿಗೆ ಸಹಕರಿಸಿದ ಆರೋಪದಲ್ಲಿ ಏಳು ಮಂದಿ ಪೊಲೀಸರನ್ನು ಉತ್ತರ ಪ್ರದೇಶ ಸರಕಾರ ಸೇವೆಯಿಂದಲೇ ವಜಾಗೊಳಿಸಿ ಕಠಿಣ ಕ್ರಮ ಜರುಗಿಸಿದೆ.
ಔರೈಯಾ ಜಿಲ್ಲೆಯ ಭೇಲುಪುರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುಜರಾತ್ ಮೂಲದ ಉದ್ಯಮಿಯನ್ನು ಅಪಹರಿಸಿ 1.4 ಕೋಟಿ ರೂ. ದರೋಡೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆದಿದ್ದು, ಇದುವರೆಗೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಆದರೆ ವಜಾಗೊಂಡ ಏಳು ಪೊಲೀಸರನ್ನು ಇನ್ನೂ ಬಂಧಿಸಿಲ್ಲ. ಸೇವೆಯಿಂದ ವಜಾಗೊಂಡ ಏಳು ಪೊಲೀಸರಲ್ಲಿ ಒಬ್ಬ ಸ್ಟೇಷನ್ ಹೌಸ್ ಆಫೀಸರ್ ಮತ್ತು ಮೂವರು ಸಬ್ ಇನ್ಸ್ಪೆಕ್ಟರ್ ಹಾಗೂ ಮೂವರು ಕಾನ್ಸ್ಟೆಬಲ್ಗಳಾಗಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ವಾರಣಾಸಿಯ ಪೊಲೀಸ್ ಹೆಚ್ಚುವರಿ ಪೊಲೀಸ್ ಕಮಿಷನರ್, ಆರಂಭದಲ್ಲಿ ಪ್ರಕರಣದ ಬಗ್ಗೆ ನಿರ್ಲಕ್ಷ್ಯ ತೋರಿದ್ದಕ್ಕಾಗಿ ಏಳು ಪೊಲೀಸರನ್ನು ಅಮಾನತುಗೊಳಿಸಲಾಗಿತ್ತು. ಆದರೆ ತನಿಖೆಯ ವೇಳೆ ಪೊಲೀಸರೇ ಅಪರಾಧ ಚಟುವಟಿಕೆಯಲ್ಲಿ ತೊಡಗಿರುವುದು ಕಂಡುಬಂದಿದ್ದರಿಂದ ಪೊಲೀಸ್ ಸೇವೆಯಿಂದ ವಜಾಗೊಳಿಸಲಾಗಿದೆ.
ದರೋಡೆ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಸಾಕ್ಷ್ಯಾಧಾರಗಳ ಆಧಾರದಲ್ಲಿ ಆರೋಪಿಗಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
The Uttar Pradesh Police has dismissed seven policemen from police services for being allegedly involved in robbing Rs 1.40 crore from an employee of a Gujarat-based businessman in the Bhelupur area of Varanasi district on May 31.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm