ಬ್ರೇಕಿಂಗ್ ನ್ಯೂಸ್
13-06-23 01:29 pm Bangalore Correspondent ಕ್ರೈಂ
ಬೆಂಗಳೂರು, ಜೂನ್ 13: ಹೆತ್ತ ತಾಯಿಯನ್ನು ಕೊಂದು ಸೂಟ್ಕೇಸ್ನಲ್ಲಿ ಶವವಿಟ್ಟು ಪೊಲೀಸ್ ಠಾಣೆಗೆ ಹೊತ್ತು ತಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.
ಸೆನಾಲಿ ಸೇನ್ (39) ಹೆತ್ತ ತಾಯಿಯನ್ನು ಕೊಲೆ ಮಾಡಿದಾಕೆ. 70 ವರ್ಷದ ಬೀವಾ ಪಾಲ್ ಕೊಲೆಯಾದ ವೃದ್ಧೆ.
ಸೆನಾಲಿ ಸೇನ್ ಅಮ್ಮ ಮತ್ತು ಅತ್ತೆ ಒಂದೇ ಮನೆಯಲ್ಲಿದ್ದರು. ಇಬ್ಬರೂ ದಿನಾ ಗಲಾಟೆ ಮಾಡಿಕೊಳ್ಳುತ್ತಿದ್ದರು. ಬೀಗರ ಜಗಳಕ್ಕೆ ಬೇಸತ್ತಿದ್ದ ಬೀವಾ ಪಾಲ್ ನಿದ್ರೆ ಮಾತ್ರೆ ನುಂಗಿ ಸಾಯೋದಾಗಿ ಹೇಳಿದ್ದಾರೆ. ಬೆದರಿಕೆಯಂತೆಯೇ ಮುಂಜಾನೆ ಸೆನಾಲಿ ಸೇನ್ ತನ್ನ ತಾಯಿಗೆ 20 ನಿದ್ರೆ ಮಾತ್ರೆ ನುಂಗಿಸಿದ್ದಾಳೆ.
ತಾಯಿ ಹೊಟ್ಟೆ ನೋವು ಎಂದಾಗ ವೇಲ್ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾಳೆ. ಟ್ರ್ಯಾಲಿ ಸೂಟ್ಕೇಸ್ನಲ್ಲಿ ತಾಯಿ ಶವವಿಟ್ಟು, ತಂದೆಯ ಫೋಟೊ ಇಟ್ಟು ಮಗಳು ಸ್ಟೇಷನ್ಗೆ ಬಂದಿದ್ದಾಳೆ.
ಬಿಳೇಕಳ್ಳಿಯ ಎನ್ಎಸ್ಆರ್ ಗ್ರೀನ್ ಅಪಾರ್ಟ್ಮೆಂಟ್ನಿಂದ ತಾಯಿಯ ಮೃತದೇಹದೊಂದಿಗೆ ಮೈಕೊಲೇಔಟ್ ಪೊಲೀಸ್ ಠಾಣೆಗೆ ಸೆನಾಲಿ ಬೇನ್ ಬಂದಿದ್ದಾಳೆ. ಇದನ್ನು ಕಂಡು ಪೊಲೀಸರೇ ದಂಗಾಗಿದ್ದಾರೆ.
ಸದ್ಯ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸೆನಾಲಿ ಸೇನ್ಳನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಶವ ಪರೀಕ್ಷೆಗಾಗಿ ರವಾನಿಸಲಾಗಿದೆ. ಈ ಸಂಬಂಧ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A shocking case of murder has come to light in Bengaluru, where a 39-year-old woman allegedly killed her mother and then reached the police station with the stuffed body of the elderly woman in a suitcase. According to MICO Layout Police, the accused, named Senali Sen, who lives in an apartment in the Bilekahalli area, killed her 70-year-old mother Beeva Paul in a fit of rage.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm