ಬ್ರೇಕಿಂಗ್ ನ್ಯೂಸ್
13-06-23 01:29 pm Bangalore Correspondent ಕ್ರೈಂ
ಬೆಂಗಳೂರು, ಜೂನ್ 13: ಹೆತ್ತ ತಾಯಿಯನ್ನು ಕೊಂದು ಸೂಟ್ಕೇಸ್ನಲ್ಲಿ ಶವವಿಟ್ಟು ಪೊಲೀಸ್ ಠಾಣೆಗೆ ಹೊತ್ತು ತಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.
ಸೆನಾಲಿ ಸೇನ್ (39) ಹೆತ್ತ ತಾಯಿಯನ್ನು ಕೊಲೆ ಮಾಡಿದಾಕೆ. 70 ವರ್ಷದ ಬೀವಾ ಪಾಲ್ ಕೊಲೆಯಾದ ವೃದ್ಧೆ.
ಸೆನಾಲಿ ಸೇನ್ ಅಮ್ಮ ಮತ್ತು ಅತ್ತೆ ಒಂದೇ ಮನೆಯಲ್ಲಿದ್ದರು. ಇಬ್ಬರೂ ದಿನಾ ಗಲಾಟೆ ಮಾಡಿಕೊಳ್ಳುತ್ತಿದ್ದರು. ಬೀಗರ ಜಗಳಕ್ಕೆ ಬೇಸತ್ತಿದ್ದ ಬೀವಾ ಪಾಲ್ ನಿದ್ರೆ ಮಾತ್ರೆ ನುಂಗಿ ಸಾಯೋದಾಗಿ ಹೇಳಿದ್ದಾರೆ. ಬೆದರಿಕೆಯಂತೆಯೇ ಮುಂಜಾನೆ ಸೆನಾಲಿ ಸೇನ್ ತನ್ನ ತಾಯಿಗೆ 20 ನಿದ್ರೆ ಮಾತ್ರೆ ನುಂಗಿಸಿದ್ದಾಳೆ.
ತಾಯಿ ಹೊಟ್ಟೆ ನೋವು ಎಂದಾಗ ವೇಲ್ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾಳೆ. ಟ್ರ್ಯಾಲಿ ಸೂಟ್ಕೇಸ್ನಲ್ಲಿ ತಾಯಿ ಶವವಿಟ್ಟು, ತಂದೆಯ ಫೋಟೊ ಇಟ್ಟು ಮಗಳು ಸ್ಟೇಷನ್ಗೆ ಬಂದಿದ್ದಾಳೆ.
ಬಿಳೇಕಳ್ಳಿಯ ಎನ್ಎಸ್ಆರ್ ಗ್ರೀನ್ ಅಪಾರ್ಟ್ಮೆಂಟ್ನಿಂದ ತಾಯಿಯ ಮೃತದೇಹದೊಂದಿಗೆ ಮೈಕೊಲೇಔಟ್ ಪೊಲೀಸ್ ಠಾಣೆಗೆ ಸೆನಾಲಿ ಬೇನ್ ಬಂದಿದ್ದಾಳೆ. ಇದನ್ನು ಕಂಡು ಪೊಲೀಸರೇ ದಂಗಾಗಿದ್ದಾರೆ.
ಸದ್ಯ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸೆನಾಲಿ ಸೇನ್ಳನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಶವ ಪರೀಕ್ಷೆಗಾಗಿ ರವಾನಿಸಲಾಗಿದೆ. ಈ ಸಂಬಂಧ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A shocking case of murder has come to light in Bengaluru, where a 39-year-old woman allegedly killed her mother and then reached the police station with the stuffed body of the elderly woman in a suitcase. According to MICO Layout Police, the accused, named Senali Sen, who lives in an apartment in the Bilekahalli area, killed her 70-year-old mother Beeva Paul in a fit of rage.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm