ಬ್ರೇಕಿಂಗ್ ನ್ಯೂಸ್
31-10-20 04:46 pm Headline Karnataka News Network ಕ್ರೈಂ
ಹೈದರಾಬಾದ್, ಅಕ್ಟೋಬರ್ 31 : ಮಹಿಳೆಯೊಬ್ಬಳ ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ಹಾಕಿದ್ದ ಫೋಟೋ ಮೂಲಕ 15 ತಿಂಗಳ ಹಿಂದೆ ಚಿನ್ನಾಭರಣ ಕಳವು ಮಾಡಿದ್ದ ಆರೋಪಿ ಸಿಕ್ಕಿಬಿದ್ದ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಹೈದರಾಬಾದ್ನ ರಾಚಕೊಂಡ ಪೊಲೀಸ್ ಠಾಣಾ ವ್ಯಾಪ್ತಿಯ ಸಾಯಿಪುರಿ ಕಾಲೊನಿಯಲ್ಲಿ ಕಳೆದ ವರ್ಷ ರವಿಕಿರಣ್ ಎಂಬವರ ಮನೆಯಲ್ಲಿ ಚಿನ್ನಾಭರಣ ಕಳ್ಳತನವಾಗಿತ್ತು.


2019 ಜು.12ರಂದು ರವಿಕಿರಣ್ ದೇವಸ್ಥಾನಕ್ಕೆ ಹೋಗಿ ಬರುವಷ್ಟರಲ್ಲಿ ಮನೆಯ ಬೀಗ ತೆಗೆದುಕೊಂಡಿತ್ತು, ಇದನ್ನು ಕಂಡು ಅವರಿಗೆ ಆಶ್ಚರ್ಯವಾದರೂ ತಾವೇ ಮರೆತು ಹೋಗಿದ್ದೆನೋ ಎಂದುಕೊಂಡಿದ್ದರು. ನಂತರದಲ್ಲಿ ಮನೆಯ ಆಭರಣ ಕಳವಾಗಿದ್ದು ಅವರ ಗಮನಕ್ಕೆ ಬಂದಿತ್ತು. ಕೂಡಲೇ ಪೊಲೀಸರಿಗೆ ದೂರು ನೀಡಿ ಕಳ್ಳತನದ ಪ್ರಕರಣವನ್ನು ದಾಖಲಿಸಿದ್ದರು. ಆದರೆ ಆರೋಪಿಯ ಪತ್ತೆ ಮಾತ್ರ ಆಗಿರಲಿಲ್ಲ.
ಇತ್ತೀಚೆಗೆ ರವಿಕಿರಣ್ ಅವರ ನೆರೆಮನೆಯ ಮಹಿಳೆ ಅದೇ ರೀತಿಯ ಚಿನ್ನಾಭರಣ ಧರಿಸಿ ವಾಟ್ಸ್ ಆ್ಯಪ್ ಸ್ಟೇಟಸ್ನಲ್ಲಿ ತನ್ನ ಫೋಟೋ ಹಾಕಿದ್ದರು. ಇದನ್ನ ನೋಡಿದ ರವಿಕಿರಣ್, ಅನುಮಾನ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ವಿಚಾರಣೆ ಮಾಡಿದಾಗ, ಆ ಮಹಿಳೆಯ ಮಗ ಜಿತೇಂದರ್ ಆಭರಣ ಕದ್ದಿದ್ದನೆಂದು ಗೊತ್ತಾಗಿದೆ. ಆರೋಪಿ ಜಿತೇಂದರ್ನನ್ನು ಅರೆಸ್ಟ್ ಮಾಡಲಾಗಿದ್ದು, ಕೃತ್ಯದ ಬಗ್ಗೆ ಗೊತ್ತಿದ್ದರೂ ವಿಷಯ ಮುಚ್ಚಿಟ್ಟಿದ್ದ ತಾಯಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.
A photograph posted as the WhatsApp status of a woman helped Rachakonda police detect a 15-month-old theft case reported at Malkajgiri and nab the accused Ponnugoti Jitender.
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am