ಬ್ರೇಕಿಂಗ್ ನ್ಯೂಸ್
14-06-23 10:55 pm Udupi Correspondent ಕ್ರೈಂ
ಉಡುಪಿ, ಜೂನ್ 14: ವಿದ್ಯಾರ್ಥಿ ಸೇರಿದಂತೆ ಮೂರು ಜನ ಗಾಂಜಾ ಪೆಡ್ಲರ್ಗಳನ್ನು ಬಂಧಿಸಿ ಸುಮಾರು 75,000 ರೂ.ಮೌಲ್ಯದ 1.5 ಕೆ.ಜಿ. ಗಾಂಜಾ ವಶಪಡಿಸಿಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ.
ಹೆರ್ಗ ಗ್ರಾಮದ ಅಪಾರ್ಟ್ಮೆಂಟ್ ಮೇಲೆ ದಾಳಿ ಮಾಡಿ ಅಲ್ಲಿ ವಾಸವಾಗಿದ್ದ ವಿದ್ಯಾರ್ಥಿ ಶಶಾಂಕ (25) ಹಾಗೂ ಆತನ ಜತೆಗಿದ್ದ ಕಾರ್ಕಳದ ಪೆಡ್ಲರ್, ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿರುವ ಆದಿಲ್ (36)ನನ್ನು ಬಂಧಿಸಿ ಸುಮಾರು 300 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದೆ. ಅನಂತರ ಆದಿಲ್ ನೀಡಿದ ಮಾಹಿತಿಯ ಆಧಾರದ ಮೇಲೆ ಹಿರಿಯಡ್ಕ -ಕಾರ್ಕಳ ರಸ್ತೆಯಲ್ಲಿ ಕಾರ್ಕಳ ಮೂಲದ ನೌಶದ್(27)ನನ್ನು ವಶಕ್ಕೆ ಪಡೆದು ಆತನಿಂದ ಸುಮಾರು 1 ಕೆಜಿ 100 ಗ್ರಾಂ. ಗಾಂಜಾ ವಶ ಪಡಿಸಿಕೊಳ್ಳಲಾಗಿದೆ.
ಉಪ್ಪಳದಿಂದ ಗಾಂಜಾ ಸಪ್ಲೈ :
ವಿಚಾರಣೆಯಿಂದ ಆದಿಲ್ ಮತ್ತು ನೌಶದ್ ಎಂಬ ಗಾಂಜಾ ಪೆಡ್ಲರ್ಗಳು ಆತನ ಸ್ನೇಹಿತ ಕಾರ್ಕಳ ಮೂಲದ ಪ್ರಸ್ತುತ ವಿದೇಶದಲ್ಲಿರುವ ಇಮ್ರಾನ್ ಖಾನ್ ಶಕೀಲ್ನು ನೌಶದ್ ಮತ್ತು ಆದಿಲ್ನನ್ನು ಸಂಪರ್ಕಿಸಿ ಕಾಸರಗೋಡಿನ ಉಪ್ಪಳದಿಂದ ಗಾಂಜಾ ಮಾರಾಟ ಮಾಡುತ್ತಿರುವುದು ತನಿಖೆಯಿಂದ ಕಂಡು ಬಂದಿದೆ.
ಪ್ರಕರಣದ ಮುಖ್ಯ ಆರೋಪಿ ಇಮ್ರಾನ್ ಖಾನ್ನ ಪತ್ತೆಗೆ ಜಿಲ್ಲಾಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ಅವರು ಮಣಿಪಾಲ ಪೊಲೀಸ್ ನಿರೀಕ್ಷಕರ ನೇತೃತ್ವದಲ್ಲಿ ತಂಡ ರಚಿಸಿ ಆತನ ವಿರುದ್ಧ ಲುಕ್ ಔಟ್ ನೊಟೀಸ್ ಹೊರಡಿಸಲು ಸೂಚಿಸಿದ್ದಾರೆ. ಮಾದಕ ವಸ್ತುಗಳ ಜಾಲದ ಬಗ್ಗೆ ತನಿಖೆ ಮುಂದುವರಿಸಲಾಗಿದೆ.
District police raided High Point Heights apartment in Manipal police station limits on Wednesday, June 14 and took into custody a fourth year MIT student Shashank (25) and his companion Karkala resident Adil (36) and also confiscated 300 grams of ganja from them. The police also took into custody Naushad Karkala (27) on Hiriadka – Karkala road on the basis of information provided by Adil and confiscated another 1.100 kg of ganja from him.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm