ಬ್ರೇಕಿಂಗ್ ನ್ಯೂಸ್
15-06-23 12:25 pm HK News Desk ಕ್ರೈಂ
ಶಿವಮೊಗ್ಗ, ಜೂ 15: ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಗರದ ಇಲಿಯಾಜ್ ನಗರದಲ್ಲಿ ನಡೆದಿದೆ.
ಕೊಲೆಯಾದ ಯುವಕನನ್ನು ಶಿವಮೊಗ್ಗ ನಗರದ ಮಂಡ್ಲಿ ನಿವಾಸಿ ಆಸೀಫ್ (25) ಎಂದು ಗುರುತಿಸಲಾಗಿದೆ. ಕೊಲೆಯಾದ ಆಸೀಫ್ ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದ. ಕೊಲೆ ಮಾಡಿದ ಆರೋಪಿ ಜಬೀ (25) ಎಂದು ಗುರುತಿಸಲಾಗಿದ್ದು, ಘಟನೆ ನಡೆದ ಕ್ಷಣಾರ್ಧದಲ್ಲೇ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ಜಬೀ ಸಹೋದರಿಯ ಪುತ್ರಿಯ ಹಿಂದೆ ಆಸೀಫ್ ಬಿದ್ದಿದ್ದ. ತನ್ನ ಸಹೋದರಿಯ ಪುತ್ರಿಗೆ ತೊಂದರೆ ನೀಡಬೇಡ ಎಂದು ಜಬೀ ಆಸೀಫ್ ಗೆ ಎಚ್ಚರಿಕೆ ನೀಡಿದ್ದ. ಆದರೂ ಆಸೀಫ್ ತನ್ನ ಚಾಳಿ ಮುಂದುವರಿಸಿದ್ದ. ಇದರಿಂದ ಕೆರಳಿದ ಜಬೀ ಬುಧವಾರ ರಾತ್ರಿ ಇಲಿಯಾಜ್ ನಗರದ 100 ಅಡಿ ರಸ್ತೆಯಲ್ಲಿ ಆಸೀಫ್ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾನೆ.
ಘಟನೆ ಸ್ಥಳಕ್ಕೆ ದೊಡ್ಡಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಎಸ್ಪಿ ಮಿಥುನ್ ಕುಮಾರ್, ವೈಯಕ್ತಿಕ ದ್ವೇಷದ ಹಿನ್ನಲೆಯಲ್ಲಿ ಈ ಕೃತ್ಯ ಎಸಗಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಕೊಲೆಯಾದ ಆಸೀಫ್ ಮೃತದೇಹವನ್ನು ಮರಣೋತ್ತರ ಶವ ಪರೀಕ್ಷೆಗೆ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.
Love matter, Youth brutally murderd in Shivamogga, accused arrested within hours by Police. The deceased has been identified as Asif (25). The accused arrested is identified as Jabbi
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 03:02 pm
HK News Desk
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
17-08-25 05:26 pm
Mangalore Correspondent
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm