ಬ್ರೇಕಿಂಗ್ ನ್ಯೂಸ್
15-06-23 12:25 pm HK News Desk ಕ್ರೈಂ
ಶಿವಮೊಗ್ಗ, ಜೂ 15: ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಗರದ ಇಲಿಯಾಜ್ ನಗರದಲ್ಲಿ ನಡೆದಿದೆ.
ಕೊಲೆಯಾದ ಯುವಕನನ್ನು ಶಿವಮೊಗ್ಗ ನಗರದ ಮಂಡ್ಲಿ ನಿವಾಸಿ ಆಸೀಫ್ (25) ಎಂದು ಗುರುತಿಸಲಾಗಿದೆ. ಕೊಲೆಯಾದ ಆಸೀಫ್ ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದ. ಕೊಲೆ ಮಾಡಿದ ಆರೋಪಿ ಜಬೀ (25) ಎಂದು ಗುರುತಿಸಲಾಗಿದ್ದು, ಘಟನೆ ನಡೆದ ಕ್ಷಣಾರ್ಧದಲ್ಲೇ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ಜಬೀ ಸಹೋದರಿಯ ಪುತ್ರಿಯ ಹಿಂದೆ ಆಸೀಫ್ ಬಿದ್ದಿದ್ದ. ತನ್ನ ಸಹೋದರಿಯ ಪುತ್ರಿಗೆ ತೊಂದರೆ ನೀಡಬೇಡ ಎಂದು ಜಬೀ ಆಸೀಫ್ ಗೆ ಎಚ್ಚರಿಕೆ ನೀಡಿದ್ದ. ಆದರೂ ಆಸೀಫ್ ತನ್ನ ಚಾಳಿ ಮುಂದುವರಿಸಿದ್ದ. ಇದರಿಂದ ಕೆರಳಿದ ಜಬೀ ಬುಧವಾರ ರಾತ್ರಿ ಇಲಿಯಾಜ್ ನಗರದ 100 ಅಡಿ ರಸ್ತೆಯಲ್ಲಿ ಆಸೀಫ್ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾನೆ.
ಘಟನೆ ಸ್ಥಳಕ್ಕೆ ದೊಡ್ಡಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಎಸ್ಪಿ ಮಿಥುನ್ ಕುಮಾರ್, ವೈಯಕ್ತಿಕ ದ್ವೇಷದ ಹಿನ್ನಲೆಯಲ್ಲಿ ಈ ಕೃತ್ಯ ಎಸಗಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಕೊಲೆಯಾದ ಆಸೀಫ್ ಮೃತದೇಹವನ್ನು ಮರಣೋತ್ತರ ಶವ ಪರೀಕ್ಷೆಗೆ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.
Love matter, Youth brutally murderd in Shivamogga, accused arrested within hours by Police. The deceased has been identified as Asif (25). The accused arrested is identified as Jabbi
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm