ಬ್ರೇಕಿಂಗ್ ನ್ಯೂಸ್
16-06-23 10:11 pm Udupi Correspondent ಕ್ರೈಂ
ಉಡುಪಿ, ಜೂನ್ 16: ಜಿಲ್ಲಾ ಎಸ್.ಪಿ ಅಕ್ಷಯ್ ಮಚಿಂದ್ರ ಹಾಕೆ ಅವರ ಮಾರ್ಗದರ್ಶನದಲ್ಲಿ ಮಣಿಪಾಲ ಪಿಐ ದೇವರಾಜ್ ಟಿ.ವಿ ನೇತೃತ್ವದ ವಿಶೇಷ ತಂಡ ಡ್ರಗ್ಸ್ ವಿರುದ್ಧದ ಕಾರ್ಯಾಚರಣೆ ಮುಂದುವರೆಸಿದ್ದು ಜೂನ್ 16 ರಂದು ಮಣಿಪಾಲ ಠಾಣಾ ವ್ಯಾಪ್ತಿಯ ಹೆರ್ಗ ಗ್ರಾಮದ ಈಶ್ವರ ನಗರದ ಅಪಾರ್ಟ್ಮೆಂಟ್ ಒಂದರ ಬಳಿ ಸಾರ್ವಜನಿಕ ರಸ್ತೆಯಲ್ಲಿ ನಿಷೇಧಿತ ಮಾದಕ ದ್ರವ್ಯ ಮೆಥಾಂಪೆಟಮೆನ್ ನನ್ನು ಮಾರಾಟ ಮಾಡುವ ಪ್ರಯತ್ನದಲ್ಲಿದ್ದ ಇಬ್ಬರು ಕಾನೂನು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.
ಬಂಧಿತರು ಕೇರಳ ಮೂಲದ ನಿಭೀಷ್ (23) ಮತ್ತು ಅಮಲ್(22) ಎನ್ನುವವರಾಗಿದ್ದು,ಇಬ್ಬರೂ ಕಾನೂನು ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಇನ್ನೊಬ್ಬ ಆರೋಪಿ ಅಪ್ಸಿನ್ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಬಲೆ ಬೀಸಲಾಗಿದೆ.
ಬಂಧಿತ ವಿದ್ಯಾರ್ಥಿಗಳ ಬಳಿ 35 ಸಾವಿರ ರೂ. ಮೌಲ್ಯದ 7.3 ಗ್ರಾಂ ಮೆಥಾಂಪೆಟಮೆನ್ ಮಾದಕ ದ್ರವ್ಯ ಪತ್ತೆಯಾಗಿದ್ದು, ಜತೆಗೆ 1.25 ಲಕ್ಷ ಮೌಲ್ಯದ ಡ್ಯೂಕ್ ಬೈಕ್ ಹಾಗೂ 1 ಲಕ್ಷ ಮೌಲ್ಯದ 2 ಮೊಬೈಲ್ ಫೋನ್ಗಳನ್ನು ವಶ ಪಡಿಸಿಕೊಳ್ಳಲಾಗಿದೆ.
ಮಣಿಪಾಲದಲ್ಲಿ ಬುಧವಾರ ವಿದ್ಯಾರ್ಥಿ ಸೇರಿದಂತೆ ಮೂರು ಜನ ಗಾಂಜಾ ಪೆಡ್ಲರ್ಗಳನ್ನು ಬಂಧಿಸಿ ಸುಮಾರು 75,000 ರೂ.ಮೌಲ್ಯದ 1.5 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿತ್ತು.
Under the guidance of Udupi SP Akshay Machindra Hakay, a police team led by Manipal police inspector Devaraj T V has intensified its crackdown on drug-related activities. On Friday, June 16, the team apprehended two law students who were attempting to sell MDMA drugs near Ishwar Nagar apartment in Herga village.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm