ಬ್ರೇಕಿಂಗ್ ನ್ಯೂಸ್
16-06-23 11:00 pm Mangalore Correspondent ಕ್ರೈಂ
ಮಂಗಳೂರು, ಜೂನ್ 16: ನಗರದಲ್ಲಿ ಮನೆಗಳ್ಳತನ ಘಟನೆ ನಡೆದ ಕೇವಲ ಮೂರು ಗಂಟೆಯೊಳಗೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆರೋಪಿಗಳಿಂದ ಕದ್ದ ಮಾಲು ಹಾಗೂ ನಗದನ್ನು ವಶಕ್ಕೆ ಪಡೆದಿದ್ದಾರೆ.
ಅತ್ತಾವರದ ಕೆಎಂಸಿ ಆಸ್ಪತ್ರೆ ಬಳಿಯ ಬ್ರಿಜೇಶ್ ಅಪಾರ್ಟ್ಮೆಂಟ್ ಕಟ್ಟಡದ 2 ಅಪಾರ್ಟ್ಮೆಂಟ್ಗಳಲ್ಲಿ ಜೂ.15ರಂದು ಕಳ್ಳತನ ನಡೆದಿರುವ ಬಗ್ಗೆ ಮಂಗಳೂರು ದಕ್ಷಿಣ ಠಾಣೆ ಪೊಲೀಸರಿಗೆ ದೂರು ನೀಡಲಾಗಿತ್ತು. ಅದೇ ದಿನ ಸಂಜೆ ಪಣಂಬೂರು ಬೀಚ್ ಬಳಿ ನಾಲ್ವರು ಅನುಮಾನಾಸ್ಪದ ರೀತಿಯಲ್ಲಿ ವರ್ತಿಸುತ್ತಿದ್ದರು. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬ್ರಿಜೇಶ್ ಅಪಾರ್ಟ್ಮೆಂಟ್ನ ಎರಡು ನಿವಾಸಗಳಿಗೆ ಕನ್ನ ಹಾಕಿ ದೆಹಲಿಗೆ ಪರಾರಿಯಾಗಲು ಯೋಜಿಸುತ್ತಿರುವುದು ತಿಳಿದು ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತರನ್ನು ದೆಹಲಿಯ ಮೊಹಮ್ಮದ್ ಆಶಿಫ್ ಅಲಿಯಾಸ್ ಆಶಿಫ್ (23) ಮತ್ತು ಶೇಖ್ ಮೈದುಲ್ (25) ಹಾಗೂ ಪಶ್ಚಿಮ ಬಂಗಾಳದ ರಫೀಕ್ ಖಾನ್ (24) ಮತ್ತು ದೆಹಲಿಯ ವಕೀಲ ಅಹಮದ್ (34) ಎಂದು ಗುರುತಿಸಲಾಗಿದೆ.
ಕಳ್ಳತನ ಮಾಡಿದ ಚಿನ್ನಾಭರಣ ಮತ್ತು ನಗದು, ಕಟ್ಟರ್ಗಳು, ಸ್ಕ್ರೂಡ್ರೈವರ್ಗಳು ಮತ್ತು ಚೂಪಾದ ಕಬ್ಬಿಣದ ರಾಡ್ ಸೇರಿದಂತೆ ಕೃತ್ಯಕ್ಕೆ ಬಳಸಲಾದ ಉಪಕರಣಗಳು, ಏಳು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ಇಲ್ಲದ, ಬೀಗ ಹಾಕಿರುವ ಮನೆಗಳನ್ನು ಗುರಿಯಾಗಿಸಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.
Mangalore, Attavara house robbery, police nab thieves in just three hours of time. Four native of Delhi have been arrested. The arrested were spotted from Panambur beach in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm