ಬ್ರೇಕಿಂಗ್ ನ್ಯೂಸ್
17-06-23 11:07 pm Mangalore Correspondent ಕ್ರೈಂ
ಮಂಗಳೂರು, ಜೂನ್ 17: ಪಣಂಬೂರು ಠಾಣೆ ವ್ಯಾಪ್ತಿಯ ಬೈಕಂಪಾಡಿ ರೈಲ್ವೇ ಟ್ರಾಕ್ ಬಳಿಗೆ ಕರೆದು ಪರಿಚಿತ ಯುವಕನ ಕಣ್ಣಿಗೆ ಮೆಣಸಿನ ಪುಡಿ ಎರಚಿ, ಆತನ ಕುತ್ತಿಗೆಯಲ್ಲಿದ್ದ ಚಿನ್ನದ ಚೈನ್ ಮತ್ತು ಮೊಬೈಲ್ ಫೋನ್ ಸುಲಿಗೆ ಮಾಡಿದ ಪ್ರಕರಣದಲ್ಲಿ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.
ಸ್ಯಾಂಡ್ ಪಿಟ್ ಬೆಂಗ್ರೆ ನಿವಾಸಿ ನಿಹಾಲ್ ಸುವರ್ಣ(19) ಮತ್ತು ಆತನಿಗೆ ಕೃತ್ಯಕ್ಕೆ ಸಹಕರಿಸಿದ ಅಪ್ರಾಪ್ತ ಬಾಲಕನನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಜೂನ್ 16ರಂದು ನಿಹಾಲ್ ಮತ್ತು ಆತನ ಸ್ನೇಹಿತ ತಮ್ಮ ಪರಿಚಿತ ಯುವಕನನ್ನು ಬೈಕಂಪಾಡಿ ರೈಲ್ವೇ ಟ್ರಾಕ್ ಬಳಿಗೆ ಫೋನ್ ಮಾಡಿ ಕರೆಸಿಕೊಂಡಿದ್ದರು. ಅಲ್ಲಿಗೆ ಬಂದ ಯುವಕನ ಕಣ್ಣಿಗೆ ಮೆಣಸಿನ ಪುಡಿ ಎರಚಿ ಕುತ್ತಿಗೆಯಲ್ಲಿದ್ದ 5.90 ಗ್ರಾಂ ತೂಕದ ಚಿನ್ನದ ಸರ ಮತ್ತು ಹತ್ತು ಸಾವಿರ ಮೌಲ್ಯದ ಮೊಬೈಲ್ ಫೋನನ್ನು ದೋಚಿದ್ದರು. ಈ ಬಗ್ಗೆ ಪಣಂಬೂರು ಠಾಣೆಗೆ ಯುವಕನ ತಂದೆ ದೂರು ನೀಡಿದ್ದರು.
ಇನ್ಸ್ ಪೆಕ್ಟರ್ ಸೋಮಶೇಖರ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಚಿನ್ನದ ಸರ ಮತ್ತು ಮೊಬೈಲ್ ಫೋನ್ ಕಳವು ಮಾಡಿದ್ದವರನ್ನು ಬಂಧಿಸಿದ್ದಾರೆ.
Chain snatcher arrested in just few hours of committing crime in Mangalore. The arrested has been identified as Nihal Suvarna (19).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm