ಬ್ರೇಕಿಂಗ್ ನ್ಯೂಸ್
17-06-23 11:07 pm Mangalore Correspondent ಕ್ರೈಂ
ಮಂಗಳೂರು, ಜೂನ್ 17: ಪಣಂಬೂರು ಠಾಣೆ ವ್ಯಾಪ್ತಿಯ ಬೈಕಂಪಾಡಿ ರೈಲ್ವೇ ಟ್ರಾಕ್ ಬಳಿಗೆ ಕರೆದು ಪರಿಚಿತ ಯುವಕನ ಕಣ್ಣಿಗೆ ಮೆಣಸಿನ ಪುಡಿ ಎರಚಿ, ಆತನ ಕುತ್ತಿಗೆಯಲ್ಲಿದ್ದ ಚಿನ್ನದ ಚೈನ್ ಮತ್ತು ಮೊಬೈಲ್ ಫೋನ್ ಸುಲಿಗೆ ಮಾಡಿದ ಪ್ರಕರಣದಲ್ಲಿ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.
ಸ್ಯಾಂಡ್ ಪಿಟ್ ಬೆಂಗ್ರೆ ನಿವಾಸಿ ನಿಹಾಲ್ ಸುವರ್ಣ(19) ಮತ್ತು ಆತನಿಗೆ ಕೃತ್ಯಕ್ಕೆ ಸಹಕರಿಸಿದ ಅಪ್ರಾಪ್ತ ಬಾಲಕನನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಜೂನ್ 16ರಂದು ನಿಹಾಲ್ ಮತ್ತು ಆತನ ಸ್ನೇಹಿತ ತಮ್ಮ ಪರಿಚಿತ ಯುವಕನನ್ನು ಬೈಕಂಪಾಡಿ ರೈಲ್ವೇ ಟ್ರಾಕ್ ಬಳಿಗೆ ಫೋನ್ ಮಾಡಿ ಕರೆಸಿಕೊಂಡಿದ್ದರು. ಅಲ್ಲಿಗೆ ಬಂದ ಯುವಕನ ಕಣ್ಣಿಗೆ ಮೆಣಸಿನ ಪುಡಿ ಎರಚಿ ಕುತ್ತಿಗೆಯಲ್ಲಿದ್ದ 5.90 ಗ್ರಾಂ ತೂಕದ ಚಿನ್ನದ ಸರ ಮತ್ತು ಹತ್ತು ಸಾವಿರ ಮೌಲ್ಯದ ಮೊಬೈಲ್ ಫೋನನ್ನು ದೋಚಿದ್ದರು. ಈ ಬಗ್ಗೆ ಪಣಂಬೂರು ಠಾಣೆಗೆ ಯುವಕನ ತಂದೆ ದೂರು ನೀಡಿದ್ದರು.
ಇನ್ಸ್ ಪೆಕ್ಟರ್ ಸೋಮಶೇಖರ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಚಿನ್ನದ ಸರ ಮತ್ತು ಮೊಬೈಲ್ ಫೋನ್ ಕಳವು ಮಾಡಿದ್ದವರನ್ನು ಬಂಧಿಸಿದ್ದಾರೆ.
Chain snatcher arrested in just few hours of committing crime in Mangalore. The arrested has been identified as Nihal Suvarna (19).
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm