ಬ್ರೇಕಿಂಗ್ ನ್ಯೂಸ್
18-06-23 09:23 pm Mangalore Correspondent ಕ್ರೈಂ
ಮಂಗಳೂರು, ಜೂನ್ 18: ಇನ್ ಸ್ಟಾ ಗ್ರಾಮ್ ನಲ್ಲಿ ಪರಿಚಯ ಆಗಿದ್ದ ಯುವತಿಯೊಬ್ಬಳ ಮಾತಿನಂತೆ ಭೇಟಿಯಾಗಲು ಬಂದಿದ್ದ ಯುವಕನಿಗೆ ನಾಲ್ವರು ಸೇರಿ ಹಲ್ಲೆ ನಡೆಸಿ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ನಗರದ ಅಲೋಶಿಯಸ್ ಕಾಲೇಜು ಮುಂಭಾಗದಲ್ಲಿ ನಡೆದಿದೆ.
ಜೂನ್ 16ರಂದು ಕಿನ್ನಿಗೋಳಿ ಏಳಿಂಜೆ ನಿವಾಸಿ ಪ್ರಿಯಾ ಪಿಂಟೋ ಎಂಬಾಕೆ ಇನ್ ಸ್ಟಾ ಗ್ರಾಮಲ್ಲಿ ತನಗೆ ಪರಿಚಯವಾಗಿದ್ದ ನಿದೀಶ್ ಎಂಬಾತನನ್ನು ಮಾತನಾಡಲು ಬರುವಂತೆ ತಿಳಿಸಿದ್ದು ಅದರಂತೆ ರಾತ್ರಿ 9.30ರ ವೇಳೆಗೆ ನಗರದ ಅಲೋಶಿಯಸ್ ಕಾಲೇಜು ಮುಂಭಾಗಕ್ಕೆ ಬಂದಿದ್ದರು. ಈ ವೇಳೆ, ಪ್ರಿಯಾ ಪಿಂಟೋ ಜೊತೆಗಿದ್ದ ಇತರ ನಾಲ್ವರು ಯುವಕರು ಸೇರಿ ನಿದೀಶ್ ಮೇಲೆ ಹಲ್ಲೆ ನಡೆಸಿದ್ದಾರೆ.
ಮೊಹಮ್ಮದ್ ತುಫೈಲ್ (20), ಮಹಮ್ಮದ್ ಅಫ್ರೀದ್ (19), ಮಕ್ಷುದ್ ಸಾಗ್ (21), ಅಬ್ದುಲ್ ಸತ್ತಾರ್ (19) ಎಂಬವರು ಹಲ್ಲೆ ನಡೆಸಿದ್ದು ಜೀವ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ನಿದೀಶ್ ಜೊತೆಗಿದ್ದ ಸ್ನೇಹಿತ ನೀಲೇಶ್ ಬಂದರು ಠಾಣೆಗೆ ದೂರು ನೀಡಿದ್ದರು. ಇದರಂತೆ, ಕುಡುಪು ಬಳಿಯ ಬೈತುರ್ಲಿಯ ಅಪಾರ್ಟ್ಮೆಂಟ್ ನಲ್ಲಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ಪ್ರಕರಣ ದಾಖಲಿಸಿದ್ದಾರೆ.
ಆರೋಪಿಗಳ ಪೈಕಿ ಮಹಮ್ಮದ್ ತುಫೈಲ್ ಮತ್ತು ಮಹಮ್ಮದ್ ಅಫ್ರೀದ್ ವಿರುದ್ಧ ಈ ಹಿಂದೆ ಬೆಂಗಳೂರಿನ ಮಡಿವಾಳ ಠಾಣೆ ಮತ್ತು ಕೇರಳ ರಾಜ್ಯದ ಅರವೂರು ಠಾಣೆಯಲ್ಲಿ ಎನ್ ಡಿಪಿಎಸ್ ಕಾಯ್ದೆಯಡಿ ಗಾಂಜಾ ವಿಚಾರದಲ್ಲಿ ಪ್ರಕರಣ ದಾಖಲಾಗಿತ್ತು.
The North station police have arrested four youths on charges of attempting to murder another youth near a public area opposite the St Aloysius College compound in Bavutagudda.According to the complaint filed by Neelesh, a friend of the victim Nidish, the duo was invited by Priya Pinto, a resident of Kinnigoli Elinje, who contacted them through Instagram to meet at the public area opposite St Aloysius College on Light House hill road in the city.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm