ಬ್ರೇಕಿಂಗ್ ನ್ಯೂಸ್
21-06-23 10:42 pm HK News Desk ಕ್ರೈಂ
ಅಹಮದಾಬಾದ್, ಜೂನ್ 21: ಸುಮಾರು 32 ಕೋಟಿ ರೂಪಾಯಿ ಮೌಲ್ಯದ 3.221 ಕೆ.ಜಿ ಕಪ್ಪು ಕೊಕೇನ್ ಸಾಗಿಸುತ್ತಿದ್ದ ಬ್ರೆಜಿಲ್ ಪ್ರಜೆಯೊಬ್ಬನನ್ನು ಗುಜರಾತ್ನ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. ಸಾವೊ ಪಾಲೊ ಬಂಧಿತ ಬ್ರೆಜಿಲ್ ಪ್ರಜೆ ಎಂದು ಗುರುತಿಸಲಾಗಿದೆ.
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೆಸ್ಟಿಂಗ್ ಕಿಟ್ ಬಳಸಿ ಶ್ವಾನ ದಳ ತಪಾಸಣೆ ನಡೆಸಿತು. ಆರಂಭದಲ್ಲಿ ಯಾವುದೇ ಪ್ರಯಾಣಿಕರ ಟ್ರಾಲಿ ಅಥವಾ ಕ್ಯಾಬಿನ್ ಬ್ಯಾಗ್ನಲ್ಲಿ ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡುಬರಲಿಲ್ಲ. ಆದಾಗ್ಯೂ, ಬ್ಯಾಗ್ನ ತಳ ಭಾಗದಲ್ಲಿ ದಪ್ಪವಾದ ರಬ್ಬರ್ ಹೊಂದಿರುವುದನ್ನು ಕಂಡುಹಿಡಿಯಲಾಯಿತು. ಅದನ್ನು ಬಿಡಿಸಿ ನೋಡಿದಾಗ ಹರಳಿನಂತಹ ಕಪ್ಪು ವಸ್ತು ಪತ್ತೆಯಾಗಿದೆ.
ಅಹಮದಾಬಾದ್ನ ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್ಎಸ್ಎಲ್) ಅಧಿಕಾರಿಗಳ ತಂಡವನ್ನು ಸ್ಥಳಕ್ಕೆ ಕರೆಸಿ ಹರಳಿನ ಕಪ್ಪು ವಸ್ತುವನ್ನು ಪರೀಕ್ಷಿಸಲಾಯಿತು. ಆಗ ಕೊಕೇನ್ ಎಂದು ದೃಢಪಟ್ಟಿದೆ. ಇದರ ತೂಕವು 3.221 ಕೆ.ಜಿ ಇತ್ತು. ಈ ರೂಪದ ಕೊಕೇನ್ ಅನ್ನು ಇದ್ದಿಲು ಮತ್ತು ಇತರ ರಾಸಾಯನಿಕಗಳೊಂದಿಗೆ ಬೆರೆಸಲಾಗುತ್ತದೆ. ಇದು ಕಪ್ಪು ರಬ್ಬರಿನ ನೋಟ ನೀಡುತ್ತದೆ. ಕಳ್ಳತನದಿಂದ ಸಾಗಿಸಲು ಮತ್ತು ಶ್ವಾನ ದಳ ಮತ್ತು ಫೀಲ್ಡ್ ಟೆಸ್ಟಿಂಗ್ ಕಿಟ್ಗಳಿಂದ ಪತ್ತೆ ಹಚ್ಚುವಿಕೆ ತಪ್ಪಿಸುವುದು ಇದರ ಉದ್ದೇಶ ಎಂದು ಅಧಿಕಾರಿಗಳು ಹೇಳಿದ್ದಾರೆ.
In a rare seizure, 3.22 kg of designer drug 'black cocaine' has been recovered from a Brazilian national at Ahmedabad airport. The quantity of the drug seized is estimated to be worth ₹ 32 crore. A press release said 'black cocaine' is a designer drug made by mixing cocaine with charcoal and other chemicals to give it a black rubbery appearance and camouflage it. The process also helps evade detection by canines and field-testing kits.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm