ಬ್ರೇಕಿಂಗ್ ನ್ಯೂಸ್
22-06-23 11:29 am HK News Desk ಕ್ರೈಂ
ಮೂಡಿಗೆರೆ, ಜೂನ್ 22: ಯುವಕನೋರ್ವನನ್ನು ಕೊಲೆ ಮಾಡಿ ಮೂಡಿಗೆರೆ ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ತಾಣ ದೇವರಮನೆ ಸಮೀಪ ಶವವನ್ನು ಎಸೆದು ಹೋಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ ಮಹಮ್ಮದ್ ಸಾವದ್ ಎಂಬ ಯುವಕನ ಕೊಲೆಗೆ ಸಂಬಂಧಿಸಿದಂತೆ ಬಂಟ್ವಾಳ ಮೂಲದ ರಿಜ್ವಾನ್ ಮತ್ತು ಝೈನುಲ್ಲಾ ಎಂಬುವವರನ್ನು ಬಂಧಿಸಲಾಗಿದೆ.
ಪ್ರಕರಣದ ತನಿಖೆ ಕೈಗೊಂಡಿದ್ದ ಮೂಡಿಗೆರೆ ವೃತ್ತ ನಿರೀಕ್ಷಕ ಸೋಮಶೇಖರ್ ಮತ್ತು ಬಣಕಲ್ ಎಸ್.ಐ. ಜಂಜೂರಾಜ್ ಮಹಾಜನ್ ನೇತೃತ್ವದ ಪೊಲೀಸ್ ತಂಡ ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಗುರುವಾಯನಕೆರೆ ಎಂಬಲ್ಲಿ ಬಂಧಿಸಿ ಮೂಡಿಗೆರೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇನ್ನೂ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಸೆರೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಗಾಂಜಾ ವ್ಯವಹಾರದಲ್ಲಿ ಕೊಲೆ :
ಪೊಲೀಸರ ಪ್ರಾಥಮಿಕ ತನಿಖೆಯಿಂದ ಈ ಕೊಲೆ ಮಾದಕವಸ್ತು ಗಾಂಜಾ ವ್ಯವಹಾರಕ್ಕೆ ಸಂಬಂಧಿಸಿದಂತೆ ಉಂಟಾದ ಗಲಾಟೆಯಿಂದ ಸಂಭವಿಸಿದೆ ಎಂದು ತಿಳಿದುಬಂದಿದೆ. ಪಡುಬಿದ್ರೆಯ ಬೆಂಗ್ರೇ ಎಂಬಲ್ಲಿ ಸಾವದ್ ನನ್ನು ಕೊಲೆ ಮಾಡಿ ಹೆಣವನ್ನು ತಂದು ದೇವರಮನೆ ಗುಡ್ಡದಲ್ಲಿ ಎಸೆದು ಹೋಗಿದ್ದರು ಎಂದು ತಿಳಿದುಬಂದಿದೆ.
Two arrested from Bantwal in murder of ganja peddler at Mudigere. Police cracked the murder case of a youth, whose mortal remains were thrown near tourist spot Devaramane and arrested two people in this connection. Police arrested Rizwan and Zainullah, natives of Bantwal in connection with the murder of Mohammed Sawad, also a native of Bantwal taluk.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm