ಬ್ರೇಕಿಂಗ್ ನ್ಯೂಸ್
22-06-23 12:06 pm HK News Desk ಕ್ರೈಂ
ಹುಣಸೂರು, ಜೂನ್ 22: ನಗರದ ಬ್ಯೂಟಿ ಬಜಾರ್ ರಸ್ತೆಯ ಪರಸಯ್ಯ ಛತ್ರ ಪಕ್ಕದ ಎಸ್.ಎಸ್ ಸಾಮಿಲ್ ಬಳಿ ಅಲ್ಲಿನ ವಾಚ್ ಮೆನ್ ಸೇರಿದಂತೆ ಮತ್ತೊಬ್ಬ ಬುದ್ದಿಮಂದ್ಯ ವ್ಯಕ್ತಿಯನ್ನು ತಲೆ ಮೇಲೆ ಬಾರದ ವಸ್ತು ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬುಧವಾರ ಮಧ್ಯರಾತ್ರಿ ನಡೆದಿದೆ.
ನಗರದ ಕಲ್ಕುಣಿಕೆ ರಂಗನಾಥ ಬಡಾವಣೆಯ ವಾಚ್ ಮೆನ್ ವೆಂಕಟೇಶ್ (75) ಹಾಗೂ ಬುದ್ದಿಮಂದ್ಯ ವ್ಯಕ್ತಿ ಷಣ್ಮುಖ (65) ಹತ್ಯೆಯಾದವರು.
ವೆಂಕಟೇಶ್ ಇದೇ ಸಾಮಿಲ್ ನಲ್ಲಿ ಕೆಲಸ ಮಾಡುತ್ತಿದ್ದು, ಷಣ್ಮುಖರಿಗೆ ಯಾರು ಇಲ್ಲದಿರುವುದರಿಂದ ಸಣ್ಣ ಪುಟ್ಟ ಕೆಲಸ ಮಾಡುತ್ತ ಇದೆ ಮಿಲ್ ಬಳಿ ಮಲಗುತ್ತಿದರು ಎನ್ನಲಾಗಿದೆ.

ಯಾಕೆ ಈ ಹತ್ಯೆ ನಡೆದಿದೆ ಎಂಬುದಕ್ಕೆ ಇನ್ನೂ ನಿಖರ ಮಾಹಿತಿ ತಿಳಿದು ಬಂದಿಲ್ಲ. ಬೆಲೆ ಬಾಳುವ ಮರ ಕದಿಯಲು ಬಂದವರು ಹತ್ಯೆ ಮಾಡಿದರೋ, ಅಥವಾ ಬೇರೆ ಯಾವ ಕಾರಣಕ್ಕೆ ಎಂದು ಪೊಲೀಸರ ತನಿಖೆ ಬಳಿಕ ತಿಳಿಯಬೇಕಿದೆ.
Two watchmen – working at the sawmill here – identified as Venkatesh (75) from Kalkunike Ranganatha Layout and Shanmukha (65) have been ruthlessly bludgeoned to death on Wednesday night. The killer has used a heavy object to inflict fatal blows to their heads. Among the dead, Shanmukha was said to be a mentally challenged person.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm