ಬ್ರೇಕಿಂಗ್ ನ್ಯೂಸ್
23-06-23 01:33 pm HK News Desk ಕ್ರೈಂ
ಸೂರತ್, ಜೂನ್ 23: ಚಲಿಸುತ್ತಿರುವ ರೈಲಿನಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿ ಆಕೆ ಹಾಗೂ ಜೊತೆಗಿದ್ದ ವ್ಯಕ್ತಿಯನ್ನು ರೈಲಿನಿಂದ ಹೊರಕ್ಕೆ ತಳ್ಳಿದ ಘಟನೆ ಗುಜರಾತಿನ ಸೂರತ್ ನಲ್ಲಿ ನಡೆದಿದೆ.
ಜೂನ್ 19ರಂದು ರಾತ್ರಿ ಮುಜಾಫರ್ಪುರದಿಂದ ಸೂರತ್ ತೆರಳುತ್ತಿದ್ದ ಸೂರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಮಹಿಳೆ ತನ್ನ ಸಂಬಂಧಿಕರೊಂದಿಗೆ ಪ್ರಯಾಣಿಸುತ್ತಿದ್ದ ವೇಳೆ ಘಟನೆ ನಡೆದಿದೆ. ಮಹಿಳೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಐದು ಮಂದಿ ಅಪರಿಚಿತರು ಮಹಿಳೆಯ ಪಕ್ಕಕ್ಕೆ ಬಂದು ಆಕೆಯ ಫೋಟೋಗಳನ್ನು ತೆಗೆದಿದ್ದಾರೆ. ಈ ವೇಳೆ ಮಹಿಳೆ ಹಾಗೂ ಗುಂಪಿನೊಂದಿಗೆ ವಾಗ್ವಾದ ನಡೆದಿದೆ. ಮಹಿಳೆಯೊಂದಿಗಿದ್ದ ಸಂಬಂಧಿ ಪ್ರಶ್ನೆ ಮಾಡಿದಾಗ ಅವರ ಮೇಲೆ ಹಲ್ಲೆಯನ್ನೂ ನಡೆಸಲಾಗಿದೆ. ಇದರ ಬಳಿಕ ಮಹಿಳೆ ತನ್ನ ಜಾಗವನ್ನು ಬದಲಾಯಿಸಿದ್ದರು. ಆದರೆ ಆರೋಪಿಗಳು ಹಿಂಬಾಲಿಸಿ ಆಕೆಯ ಸೀರೆಯನ್ನು ಎಳೆದು ಕಿರುಕುಳ ನೀಡಿದ್ದಾರೆ. ಬಟ್ಟೆಯನ್ನು ಬಲವಂತವಾಗಿ ಎಳೆದು ಚಲಿಸುತ್ತಿರುವ ರೈಲಿನಿಂದಲೇ ತಳ್ಳಿದ್ದಾರೆ. ಅರೆ ಬೆತ್ತಲೆ ಮಾಡಿ ಮಹಿಳೆ ಹಾಗೂ ಆಕೆಯ ಸಂಬಂಧಿಯನ್ನು ರೈಲಿನಿಂದ ಹೊರಕ್ಕೆ ತಳ್ಳಿದ್ದಾರೆ.

ಅಂದು ರಾತ್ರಿ ಗಾಯಾಳುಗಳು ತಾವು ಹೊರಕ್ಕೆ ಬಿದ್ದಿದ್ದ ಬರೋಡಿ ಗ್ರಾಮದ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದರು, ಅವರನ್ನು ಸ್ಥಳೀಯ ಗ್ರಾಮಸ್ಥರು ಮಂಗಳವಾರ ಬೆಳಗ್ಗೆ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ಬಗ್ಗೆ ಸಂತ್ರಸ್ತ ಮಹಿಳೆ ಬಿಲುವಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮಹಿಳೆಯ ಹೇಳಿಕೆ ಆಧಾರದಲ್ಲಿ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
A woman and her relative were forcibly thrown off a moving train by five men in Gwalior on Monday night, police said on Thursday. The incident, triggered by attempts of sexual assault, occurred on the Surat Express train en route from Muzaffarpur to Surat in Gujarat.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm