ಬ್ರೇಕಿಂಗ್ ನ್ಯೂಸ್
23-06-23 01:33 pm HK News Desk ಕ್ರೈಂ
ಸೂರತ್, ಜೂನ್ 23: ಚಲಿಸುತ್ತಿರುವ ರೈಲಿನಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿ ಆಕೆ ಹಾಗೂ ಜೊತೆಗಿದ್ದ ವ್ಯಕ್ತಿಯನ್ನು ರೈಲಿನಿಂದ ಹೊರಕ್ಕೆ ತಳ್ಳಿದ ಘಟನೆ ಗುಜರಾತಿನ ಸೂರತ್ ನಲ್ಲಿ ನಡೆದಿದೆ.
ಜೂನ್ 19ರಂದು ರಾತ್ರಿ ಮುಜಾಫರ್ಪುರದಿಂದ ಸೂರತ್ ತೆರಳುತ್ತಿದ್ದ ಸೂರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಮಹಿಳೆ ತನ್ನ ಸಂಬಂಧಿಕರೊಂದಿಗೆ ಪ್ರಯಾಣಿಸುತ್ತಿದ್ದ ವೇಳೆ ಘಟನೆ ನಡೆದಿದೆ. ಮಹಿಳೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಐದು ಮಂದಿ ಅಪರಿಚಿತರು ಮಹಿಳೆಯ ಪಕ್ಕಕ್ಕೆ ಬಂದು ಆಕೆಯ ಫೋಟೋಗಳನ್ನು ತೆಗೆದಿದ್ದಾರೆ. ಈ ವೇಳೆ ಮಹಿಳೆ ಹಾಗೂ ಗುಂಪಿನೊಂದಿಗೆ ವಾಗ್ವಾದ ನಡೆದಿದೆ. ಮಹಿಳೆಯೊಂದಿಗಿದ್ದ ಸಂಬಂಧಿ ಪ್ರಶ್ನೆ ಮಾಡಿದಾಗ ಅವರ ಮೇಲೆ ಹಲ್ಲೆಯನ್ನೂ ನಡೆಸಲಾಗಿದೆ. ಇದರ ಬಳಿಕ ಮಹಿಳೆ ತನ್ನ ಜಾಗವನ್ನು ಬದಲಾಯಿಸಿದ್ದರು. ಆದರೆ ಆರೋಪಿಗಳು ಹಿಂಬಾಲಿಸಿ ಆಕೆಯ ಸೀರೆಯನ್ನು ಎಳೆದು ಕಿರುಕುಳ ನೀಡಿದ್ದಾರೆ. ಬಟ್ಟೆಯನ್ನು ಬಲವಂತವಾಗಿ ಎಳೆದು ಚಲಿಸುತ್ತಿರುವ ರೈಲಿನಿಂದಲೇ ತಳ್ಳಿದ್ದಾರೆ. ಅರೆ ಬೆತ್ತಲೆ ಮಾಡಿ ಮಹಿಳೆ ಹಾಗೂ ಆಕೆಯ ಸಂಬಂಧಿಯನ್ನು ರೈಲಿನಿಂದ ಹೊರಕ್ಕೆ ತಳ್ಳಿದ್ದಾರೆ.
ಅಂದು ರಾತ್ರಿ ಗಾಯಾಳುಗಳು ತಾವು ಹೊರಕ್ಕೆ ಬಿದ್ದಿದ್ದ ಬರೋಡಿ ಗ್ರಾಮದ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದರು, ಅವರನ್ನು ಸ್ಥಳೀಯ ಗ್ರಾಮಸ್ಥರು ಮಂಗಳವಾರ ಬೆಳಗ್ಗೆ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ಬಗ್ಗೆ ಸಂತ್ರಸ್ತ ಮಹಿಳೆ ಬಿಲುವಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮಹಿಳೆಯ ಹೇಳಿಕೆ ಆಧಾರದಲ್ಲಿ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
A woman and her relative were forcibly thrown off a moving train by five men in Gwalior on Monday night, police said on Thursday. The incident, triggered by attempts of sexual assault, occurred on the Surat Express train en route from Muzaffarpur to Surat in Gujarat.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm