ಬ್ರೇಕಿಂಗ್ ನ್ಯೂಸ್
02-11-20 11:59 am Udupi Correspondent ಕ್ರೈಂ
ಉಡುಪಿ, ನ.2 : ಡ್ರಗ್ಸ್ ಬೇಟೆ ಮುಂದುವರಿಸಿದ ಪೊಲೀಸರು, ಮಣಿಪಾಲ ಕೆಎಂಸಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಇವರಿಂದ ಲಕ್ಷಾಂತರ ರೂ. ಮೌಲ್ಯದ ಬ್ರೌನ್ಶುಗರ್ ಸೇರಿದಂತೆ ಸಿಂಥೆಟಿಕ್ ಡ್ರಗ್ಸ್ ಗಳನ್ನು ವಶಕ್ಕೆ ಪಡೆಯಲಾಗಿದೆ.
ಮಣಿಪಾಲದ ಅಪಾರ್ಟ್ಮೆಂಟ್ ಒಂದರಲ್ಲಿ ನಿವಾಸಿಯಾಗಿದ್ದ, ಕೆಎಂಸಿ ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿ ಆದಿತ್ಯ ಪ್ರಭು ಹಾಗೂ ಅಮೆರಿಕಾ ಮೂಲದ ಅನಿವಾಸಿ ಭಾರತೀಯ ವಿದ್ಯಾರ್ಥಿ ಅನಿಶ್ ರಾಜನ್ ಬಂಧಿತರು. ಇವರಿಂದ 3,89,000 ರೂ. ಮೌಲ್ಯದ 32 ಗ್ರಾಂ ವಿದೇಶಿ ಹೈಡ್ರೋವಿಡ್ ಗಾಂಜಾ, 9 ಗ್ರಾಂ ಬ್ರೌನ್ ಶುಗರ್ ಹಾಗೂ 25 ಎಂಡಿಎಂಎ ಮಾತ್ರೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಉಡುಪಿ ಹೆಚ್ಚುವರಿ ಎಸ್ಪಿ ಕುಮಾರಚಂದ್ರ ನೇತೃತ್ವದಲ್ಲಿ ಮಣಿಪಾಲದ ಅದಿತಿ ಸೌರಭ ಅಪಾರ್ಟ್ಮೆಂಟ್ಗೆ ದಾಳಿ ಮಾಡಲಾಗಿತ್ತು. ಈ ವೇಳೆ ಅಪಾರ್ಟ್ಮೆಂಟ್ ರೂಮ್ ನಂಬರ್ 204ರಲ್ಲಿ ವಾಸವಿದ್ದ ಆದಿತ್ಯ ಪ್ರಭುನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಳಿಕ ಆತನ ಮಾಹಿತಿಯಂತೆ, ಅನಿಶ್ ರಾಜನ್ನನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದಲ್ಲಿ ಇನ್ನೂ ಹಲವರಿದ್ದು ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಕಳೆದ ಒಂದು ತಿಂಗಳಿನಿಂದ ಈವರೆಗೆ ಉಡುಪಿ ಪೊಲೀಸರು ವಶಪಡಿಸಿಕೊಳ್ಳುತ್ತಿರುವ ಸಿಂಥೆಟಿಕ್ ಡ್ರಗ್ಸ್ ಗಳ ನಾಲ್ಕನೆ ಪ್ರಕರಣ ಇದಾಗಿದೆ ಎಂದು ಎಸ್ಪಿ ವಿಷ್ಣುವರ್ಧನ್ ತಿಳಿಸಿದ್ದಾರೆ.
Udupi police raided apartments in Manipal and seized 32 grams of imported hybrid ganja, 9 grams of brown sugar and 25 MDMA tablets. Acting on definite information the police successfully conducted the raid. The value of seized items is around Rs 3.89 lac.
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 02:04 pm
HK News Desk
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm