ಬ್ರೇಕಿಂಗ್ ನ್ಯೂಸ್
02-11-20 01:17 pm Headline Karnataka News Network ಕ್ರೈಂ
ಕಾಸರಗೋಡು, ನವೆಂಬರ್ 02: ಮಂಜೇಶ್ವರದ ಬಂದ್ಯೋಡು ಬಳಿ ಎರಡು ದಿನಗಳ ಹಿಂದೆ ನಡೆದ ದಾಂಧಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸೇರಿದಂತೆ ಇಬ್ಬರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಪ್ರಮುಖ ಆರೋಪಿಯನ್ನು ಉಪ್ಪಳ ಕುಕ್ಕಾರ್ ನಿವಾಸಿ ಟಿಕ್ಕಿ ಅಲಿಯಾಸ್ ಅಬ್ದುಲ್ ಅಮೀರ್ ಎಂದು ಗುರುತಿಸಲಾಗಿದೆ. ಪೊಲೀಸರು ಅಮೀರ್ ಸೇರಿದಂತೆ 11 ಮಂದಿಯ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಿಸಿದ್ದಾರೆ.
ಶನಿವಾರ ಮಧ್ಯಾಹ್ನ ಅಬ್ದುಲ್ ಅಮೀರ್ ಸೇರಿ ಆರು ಮಂದಿ ಲಾರಿಯಲ್ಲಿ ಶೇಕ್ ಆಲಿ ಎಂಬವರು ತಮ್ಮ ಕುಟುಂಬದ ಜೊತೆಗೆ ಕಾರಿನಲ್ಲಿ ಬರುತ್ತಿದ್ದಾಗ ಕಾರಿಗೆ ಡಿಕ್ಕಿಯಾಗಲು ಪ್ರಯತ್ನಿಸಿದ್ದಾರೆ. ಈ ವೇಳೆ, ಲಾರಿಯನ್ನು ತಪ್ಪಿಸಲು ಯತ್ನಿಸಿದ ಚಾಲಕ ಕಾರನ್ನು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿಸಿದ್ದರು. ಈ ವೇಳೆ ಅಮೀರ್ ಮತ್ತು ತಂಡ ಶೇಖ್ ಆಲಿ ಕಾರಿಗೆ ಗುಂಡಿನ ದಾಳಿ ನಡೆಸಿದೆ. ಈ ವೇಳೆ, ಕಾರಿನಲ್ಲಿದ್ದ ಶೇಖ್ ಅಲಿ ಕುಟುಂಬ ತಪ್ಪಿಸಿಕೊಂಡು ಪರಾರಿಯಾಗಿದೆ. ಬಳಿಕ ಶೇಕ್ ಆಲಿ ಮ್ತತು ಕುಟುಂಬ ಕುಂಬಳೆ ಠಾಣೆಗೆ ದೂರು ನೀಡಲು ತೆರಳುತ್ತಿದ್ದರು. ಈ ವೇಳೆ, ಮತ್ತೆ ಬಂದ ಅಬ್ದುಲ್ ಅಮೀರ್ ತಂಡ ಶೇಖ್ ಆಲಿಯ ಮನೆಯಲ್ಲಿ ಆಲ್ಟೋ ಕಾರನ್ನು ಜಖಂ ಗೊಳಿಸಿದೆ. ಅಲ್ಲದೆ, ಕುಟುಂಬವನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲು ಮುಂದಾಗಿದೆ.
ಘಟನೆಯಲ್ಲಿ ನಾಲ್ಕು ಕಾರುಗಳು ಜಖಂ ಆಗಿದ್ದವು. ಪ್ರಕರಣ ಸಂಬಂಧ ಕುಂಬಳೆ ಪೊಲೀಸರು ಮೊಯಿನುದ್ದೀನ್ ಶರೀಫ್, ತಳಂಗರೆ ಅಚ್ಚು, ಸಮದ್, ಆರಿಕ್ಕಾಡಿ ಗುಂಡು ಉಸ್ಮಾನ್, ಲತೀಫ್, ಜೋಯಿ, ಟೈರ್ ಫೈಸಲ್ ಸೇರಿ 11 ಮಂದಿ ವಿರುದ್ಧ ಪ್ರಕರಣ ದಾಖಲಿಸಿದೆ. ವೈಯಕ್ತಿಕ ದ್ವೇಷದಿಂದ ರೌಡಿಗಳ ತಂಡ ಶೇಖ್ ಆಲಿ ಕುಟುಂಬದ ಮೇಲೆ ದಾಳಿ ಮಾಡಿತ್ತು ಎನ್ನಲಾಗುತ್ತಿದೆ.
Police have arrested the prime accused in Bandyodu, Kasargod firing and murder attempt case. The officials have successfully seized four vehicles. The accused is identified as Tikki Ammi alias Abdul Amir aged 30 years is resident of Uppala
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
15-06-26 11:50 am
HK News Staffer
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm