ಬ್ರೇಕಿಂಗ್ ನ್ಯೂಸ್
02-11-20 01:17 pm Headline Karnataka News Network ಕ್ರೈಂ
ಕಾಸರಗೋಡು, ನವೆಂಬರ್ 02: ಮಂಜೇಶ್ವರದ ಬಂದ್ಯೋಡು ಬಳಿ ಎರಡು ದಿನಗಳ ಹಿಂದೆ ನಡೆದ ದಾಂಧಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸೇರಿದಂತೆ ಇಬ್ಬರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಪ್ರಮುಖ ಆರೋಪಿಯನ್ನು ಉಪ್ಪಳ ಕುಕ್ಕಾರ್ ನಿವಾಸಿ ಟಿಕ್ಕಿ ಅಲಿಯಾಸ್ ಅಬ್ದುಲ್ ಅಮೀರ್ ಎಂದು ಗುರುತಿಸಲಾಗಿದೆ. ಪೊಲೀಸರು ಅಮೀರ್ ಸೇರಿದಂತೆ 11 ಮಂದಿಯ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಿಸಿದ್ದಾರೆ.
ಶನಿವಾರ ಮಧ್ಯಾಹ್ನ ಅಬ್ದುಲ್ ಅಮೀರ್ ಸೇರಿ ಆರು ಮಂದಿ ಲಾರಿಯಲ್ಲಿ ಶೇಕ್ ಆಲಿ ಎಂಬವರು ತಮ್ಮ ಕುಟುಂಬದ ಜೊತೆಗೆ ಕಾರಿನಲ್ಲಿ ಬರುತ್ತಿದ್ದಾಗ ಕಾರಿಗೆ ಡಿಕ್ಕಿಯಾಗಲು ಪ್ರಯತ್ನಿಸಿದ್ದಾರೆ. ಈ ವೇಳೆ, ಲಾರಿಯನ್ನು ತಪ್ಪಿಸಲು ಯತ್ನಿಸಿದ ಚಾಲಕ ಕಾರನ್ನು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿಸಿದ್ದರು. ಈ ವೇಳೆ ಅಮೀರ್ ಮತ್ತು ತಂಡ ಶೇಖ್ ಆಲಿ ಕಾರಿಗೆ ಗುಂಡಿನ ದಾಳಿ ನಡೆಸಿದೆ. ಈ ವೇಳೆ, ಕಾರಿನಲ್ಲಿದ್ದ ಶೇಖ್ ಅಲಿ ಕುಟುಂಬ ತಪ್ಪಿಸಿಕೊಂಡು ಪರಾರಿಯಾಗಿದೆ. ಬಳಿಕ ಶೇಕ್ ಆಲಿ ಮ್ತತು ಕುಟುಂಬ ಕುಂಬಳೆ ಠಾಣೆಗೆ ದೂರು ನೀಡಲು ತೆರಳುತ್ತಿದ್ದರು. ಈ ವೇಳೆ, ಮತ್ತೆ ಬಂದ ಅಬ್ದುಲ್ ಅಮೀರ್ ತಂಡ ಶೇಖ್ ಆಲಿಯ ಮನೆಯಲ್ಲಿ ಆಲ್ಟೋ ಕಾರನ್ನು ಜಖಂ ಗೊಳಿಸಿದೆ. ಅಲ್ಲದೆ, ಕುಟುಂಬವನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲು ಮುಂದಾಗಿದೆ.
ಘಟನೆಯಲ್ಲಿ ನಾಲ್ಕು ಕಾರುಗಳು ಜಖಂ ಆಗಿದ್ದವು. ಪ್ರಕರಣ ಸಂಬಂಧ ಕುಂಬಳೆ ಪೊಲೀಸರು ಮೊಯಿನುದ್ದೀನ್ ಶರೀಫ್, ತಳಂಗರೆ ಅಚ್ಚು, ಸಮದ್, ಆರಿಕ್ಕಾಡಿ ಗುಂಡು ಉಸ್ಮಾನ್, ಲತೀಫ್, ಜೋಯಿ, ಟೈರ್ ಫೈಸಲ್ ಸೇರಿ 11 ಮಂದಿ ವಿರುದ್ಧ ಪ್ರಕರಣ ದಾಖಲಿಸಿದೆ. ವೈಯಕ್ತಿಕ ದ್ವೇಷದಿಂದ ರೌಡಿಗಳ ತಂಡ ಶೇಖ್ ಆಲಿ ಕುಟುಂಬದ ಮೇಲೆ ದಾಳಿ ಮಾಡಿತ್ತು ಎನ್ನಲಾಗುತ್ತಿದೆ.
Police have arrested the prime accused in Bandyodu, Kasargod firing and murder attempt case. The officials have successfully seized four vehicles. The accused is identified as Tikki Ammi alias Abdul Amir aged 30 years is resident of Uppala
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm