ಬ್ರೇಕಿಂಗ್ ನ್ಯೂಸ್
02-11-20 01:17 pm Headline Karnataka News Network ಕ್ರೈಂ
ಕಾಸರಗೋಡು, ನವೆಂಬರ್ 02: ಮಂಜೇಶ್ವರದ ಬಂದ್ಯೋಡು ಬಳಿ ಎರಡು ದಿನಗಳ ಹಿಂದೆ ನಡೆದ ದಾಂಧಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸೇರಿದಂತೆ ಇಬ್ಬರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಪ್ರಮುಖ ಆರೋಪಿಯನ್ನು ಉಪ್ಪಳ ಕುಕ್ಕಾರ್ ನಿವಾಸಿ ಟಿಕ್ಕಿ ಅಲಿಯಾಸ್ ಅಬ್ದುಲ್ ಅಮೀರ್ ಎಂದು ಗುರುತಿಸಲಾಗಿದೆ. ಪೊಲೀಸರು ಅಮೀರ್ ಸೇರಿದಂತೆ 11 ಮಂದಿಯ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಿಸಿದ್ದಾರೆ.
ಶನಿವಾರ ಮಧ್ಯಾಹ್ನ ಅಬ್ದುಲ್ ಅಮೀರ್ ಸೇರಿ ಆರು ಮಂದಿ ಲಾರಿಯಲ್ಲಿ ಶೇಕ್ ಆಲಿ ಎಂಬವರು ತಮ್ಮ ಕುಟುಂಬದ ಜೊತೆಗೆ ಕಾರಿನಲ್ಲಿ ಬರುತ್ತಿದ್ದಾಗ ಕಾರಿಗೆ ಡಿಕ್ಕಿಯಾಗಲು ಪ್ರಯತ್ನಿಸಿದ್ದಾರೆ. ಈ ವೇಳೆ, ಲಾರಿಯನ್ನು ತಪ್ಪಿಸಲು ಯತ್ನಿಸಿದ ಚಾಲಕ ಕಾರನ್ನು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿಸಿದ್ದರು. ಈ ವೇಳೆ ಅಮೀರ್ ಮತ್ತು ತಂಡ ಶೇಖ್ ಆಲಿ ಕಾರಿಗೆ ಗುಂಡಿನ ದಾಳಿ ನಡೆಸಿದೆ. ಈ ವೇಳೆ, ಕಾರಿನಲ್ಲಿದ್ದ ಶೇಖ್ ಅಲಿ ಕುಟುಂಬ ತಪ್ಪಿಸಿಕೊಂಡು ಪರಾರಿಯಾಗಿದೆ. ಬಳಿಕ ಶೇಕ್ ಆಲಿ ಮ್ತತು ಕುಟುಂಬ ಕುಂಬಳೆ ಠಾಣೆಗೆ ದೂರು ನೀಡಲು ತೆರಳುತ್ತಿದ್ದರು. ಈ ವೇಳೆ, ಮತ್ತೆ ಬಂದ ಅಬ್ದುಲ್ ಅಮೀರ್ ತಂಡ ಶೇಖ್ ಆಲಿಯ ಮನೆಯಲ್ಲಿ ಆಲ್ಟೋ ಕಾರನ್ನು ಜಖಂ ಗೊಳಿಸಿದೆ. ಅಲ್ಲದೆ, ಕುಟುಂಬವನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲು ಮುಂದಾಗಿದೆ.
ಘಟನೆಯಲ್ಲಿ ನಾಲ್ಕು ಕಾರುಗಳು ಜಖಂ ಆಗಿದ್ದವು. ಪ್ರಕರಣ ಸಂಬಂಧ ಕುಂಬಳೆ ಪೊಲೀಸರು ಮೊಯಿನುದ್ದೀನ್ ಶರೀಫ್, ತಳಂಗರೆ ಅಚ್ಚು, ಸಮದ್, ಆರಿಕ್ಕಾಡಿ ಗುಂಡು ಉಸ್ಮಾನ್, ಲತೀಫ್, ಜೋಯಿ, ಟೈರ್ ಫೈಸಲ್ ಸೇರಿ 11 ಮಂದಿ ವಿರುದ್ಧ ಪ್ರಕರಣ ದಾಖಲಿಸಿದೆ. ವೈಯಕ್ತಿಕ ದ್ವೇಷದಿಂದ ರೌಡಿಗಳ ತಂಡ ಶೇಖ್ ಆಲಿ ಕುಟುಂಬದ ಮೇಲೆ ದಾಳಿ ಮಾಡಿತ್ತು ಎನ್ನಲಾಗುತ್ತಿದೆ.
Police have arrested the prime accused in Bandyodu, Kasargod firing and murder attempt case. The officials have successfully seized four vehicles. The accused is identified as Tikki Ammi alias Abdul Amir aged 30 years is resident of Uppala
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 02:04 pm
HK News Desk
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm