ಬ್ರೇಕಿಂಗ್ ನ್ಯೂಸ್
26-06-23 10:39 pm HK News Desk ಕ್ರೈಂ
ಕಾಸರಗೋಡು, ಜೂನ್ 26: ಬಾಲಕಿಯೊಬ್ಬಳಿಗೆ ಕಿರುಕುಳ ನೀಡುತ್ತಿದ್ದಾನೆಂದು ಯುವಕನನ್ನು ಇರಿದು ಹತ್ಯೆಗೈದ ಘಟನೆ ಪೆರ್ಲ ಸಮೀಪದ ಕಜಂಪಾಡಿ ಎಂಬಲ್ಲಿ ನಡೆದಿದೆ.
ಹತ್ಯೆಗೀಡಾದ ಯುವಕನನ್ನು ಮಧೂರು ನಿವಾಸಿ ಸಂದೀಪ್(26) ಎಂದು ಗುರುತಿಸಲಾಗಿದೆ. ಕಜಂಪಾಡಿ ನಿವಾಸಿ ಪವನ್ ರಾಜ್ ಎಂಬಾತ ಚೂರಿ ಇರಿದು ಹತ್ಯೆ ಮಾಡಿದ್ದಾನೆ ಎನ್ನಲಾಗುತ್ತಿದ್ದು, ಬದಿಯಡ್ಕ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಚೂರಿ ಇರಿತದಿಂದ ತೀವ್ರ ಗಾಯಗೊಂಡ ಸಂದೀಪ್ ನನ್ನು ಕೂಡಲೇ ಕಾಸರಗೋಡಿನ ಪರಿಯಾರಂ ಮೆಡಿಕಲ್ ಕಾಲೇಜಿಗೆ ಕರೆದೊಯ್ಯಲಾಗಿದ್ದು, ಅಷ್ಟರಲ್ಲಿ ಮೃತಪಟ್ಟಿದ್ದಾನೆ.
ಬಾಲಕಿಗೆ ಕಿರುಕುಳ ನೀಡುತ್ತಿದ್ದ ಬಗ್ಗೆ ಪವನ್ ರಾಜ್ ಈ ಹಿಂದೆಯೂ ಎಚ್ಚರಿಕೆ ನೀಡಿದ್ದು ಕೊಲ್ಲುವುದಾಗಿ ಸಂದೀಪ್ ಗೆ ಬೆದರಿಕೆ ಒಡ್ಡಿದ್ದ ಎನ್ನಲಾಗಿದೆ. ಭಾನುವಾರ ಮತ್ತೆ ಬಾಲಕಿ ಹಿಂದೆ ಬಿದ್ದಿರುವುದನ್ನು ನೋಡಿ ಹಲ್ಲೆ ನಡೆಸಿದ್ದಾನೆಂದು ತಿಳಿದುಬಂದಿದೆ.
A young man was brutally hacked to death in Kajampady, Perla by another man accused of harassing a girl, on Sunday afternoon. The victim, Sandeep (26) from Aranthodu, Madhur, succumbed to his injuries.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm