ಬ್ರೇಕಿಂಗ್ ನ್ಯೂಸ್
04-07-23 05:35 pm Mangalore Correspondent ಕ್ರೈಂ
ಮಂಗಳೂರು, ಜುಲೈ 4: ಪರಸ್ತ್ರೀ ಜೊತೆ ದೈಹಿಕ ಸಂಪರ್ಕದಲ್ಲಿದ್ದ ತಂದೆಯ ವಿಡಿಯೋ ವೈರಲ್ ಆಗಿದ್ದ ಹಿನ್ನೆಲೆ ಮನನೊಂದ ಪುತ್ರ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದ್ರೆ ಠಾಣೆ ವ್ಯಾಪ್ತಿಯ ತೋಡಾರಿನಲ್ಲಿ ನಡೆದಿದೆ.
ಸುಮಂತ್ (21) ಆತ್ಮಹತ್ಯೆ ಮಾಡಿಕೊಂಡ ಯುವಕ. ಒಂದು ವರ್ಷದ ಹಿಂದೆ ತೋಟದಲ್ಲಿ ವೃದ್ಧೆಯ ಜೊತೆ ದೈಹಿಕ ಸಂಪರ್ಕದಲ್ಲಿದ್ದ ವಿಡಿಯೋವನ್ನು ಸ್ಥಳೀಯ ಯುವಕ ಸೆರೆಹಿಡಿದಿದ್ದ. ಘಟನೆಯ ವಿಡಿಯೋವನ್ನು ಮೂರು ದಿನಗಳ ಹಿಂದೆ ಜಾಲತಾಣದಲ್ಲಿ ಹರಿಯಬಿಟ್ಟಿದ್ದು ವೈರಲ್ ಆಗುವಂತೆ ಮಾಡಿದ್ದ.
ವಿಡಿಯೋ ಹೊರಬರುತ್ತಲೇ ತೀವ್ರ ಮುಜುಗರಕ್ಕೆ ಒಳಗಾದ ಸುಮಂತ್, ನಿನ್ನೆ ಸಂಜೆ ತಂದೆಯ ಜೊತೆಗೆ ಜಗಳ ಮಾಡಿದ್ದ. ಆನಂತರ ಪೊಲೀಸ್ ದೂರು ಕೊಡುವ ಬಗ್ಗೆ ತಂದೆ- ಮಗ ಮಾತಾಡಿಕೊಂಡಿದ್ದರು. ಆದರೆ ಇಂದು ಬೆಳಗ್ಗೆ ಮಗ ಸುಮಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೂಡುಬಿದ್ರೆ ಪೊಲೀಸರು ವಿಡಿಯೋ ಮಾಡಿ ವೈರಲ್ ಮಾಡಿದ್ದ ಆರೋಪಿ ಜಯಕುಮಾರ್ ಎಂಬಾತನನ್ನು ಬಂಧಿಸಿದ್ದಾರೆ. ಮೂಡುಬಿದ್ರೆ ಠಾಣೆಯಲ್ಲಿ ಯುವಕನ ಆತ್ಮಹತ್ಯೆ ಮತ್ತು ವಿಡಿಯೋ ಹರಿಯಬಿಟ್ಟ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ.
Moodabidri Father sex video with other woman goes viral, Depressed Son Commits suicide in Mangalore. The deceased has been identified as Sumanth (21). Youth who had recorded the sex video made it viral three days ago. Police have arrested the accused.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm