ಬ್ರೇಕಿಂಗ್ ನ್ಯೂಸ್
04-07-23 10:31 pm HK News Desk ಕ್ರೈಂ
ಮಹಾರಾಷ್ಟ್ರ, ಜುಲೈ 4: ಚಿನ್ನದ ಕಳ್ಳ ಸಾಗಣೆಯ ವಿಚಿತ್ರ ಪ್ರಕರಣಯೊಂದು ಬೆಳಕಿಗೆ ಬಂದಿದೆ. ಆಘಾತಕಾರಿ ಸಂಗತಿಯೆಂದರೆ, ಮಹಿಳೆಯೊಬ್ಬರು ಈ ಚಿನ್ನದ ಪುಡಿಯನ್ನು ಕ್ಯಾಪ್ಸುಲ್ನಲ್ಲಿ ತುಂಬಿ ತನ್ನ ಖಾಸಗಿ ಅಂಗದಲ್ಲಿ ಬಚ್ಚಿಟ್ಟಿದ್ದಳು.
ಹೌದು, ಈ ಪ್ರಕರಣಕ್ಕೆ 41 ವರ್ಷದ ಮಹಿಳೆಯನ್ನು ಬಂಧಿಸಲಾಗಿದೆ. ಆಕೆಯ ವಿರುದ್ಧ ಕಸ್ಟಮ್ಸ್ ಕಾಯ್ದೆಯಡಿ ದೂರೂ ದಾಖಲಿಸಲಾಗಿದೆ. ಮಹಿಳೆ ತನ್ನ ಖಾಸಗಿ ಅಂಗದಲ್ಲಿ ಚಿನ್ನವನ್ನು ಬಚ್ಚಿಟ್ಟುಕೊಂಡಿದ್ದರಿಂದ, ಅಧಿಕಾರಿಗಳಿಗೆ ಈ ಪ್ರಕರಣ ಭೇದಿಸಲು ಕೂಡ ತುಂಬಾ ತಲೆ ಕೆಡಿಸಿಕೊಂಡಿದ್ದಾರೆ.
ಕ್ಯಾಪ್ಸುಲ್ಗಳಲ್ಲಿತ್ತು ಚಿನ್ನದ ಪುಡಿ:
ಮಹಿಳೆಯೊಬ್ಬರು ದುಬೈನಿಂದ ಚಿನ್ನ ತರುತ್ತಿರುವ ಬಗ್ಗೆ ಕಸ್ಟಮ್ಸ್ ಇಲಾಖೆಗೆ ಮಾಹಿತಿ ಸಿಕ್ಕಿದೆ. ಅದರಂತೆ ವಿಮಾನ ನಿಲ್ದಾಣದಲ್ಲಿ ಪೊಲೀಸರು ತಪಾಸಣೆ ಹೆಚ್ಚಿಸಿದ್ದರು. ದುಬೈನಿಂದ ಬಂದ ವಿಮಾನವು ಪುಣೆಗೆ ಬಂದಾಗ, ಒಬ್ಬ ಮಹಿಳೆ ಗಾಬರಿಯಿಂದ ವಿಮಾನ ನಿಲ್ದಾಣದಿಂದ ಹೊರಗೆ ಹೋಗುತ್ತಿರುವುದನ್ನು ಭದ್ರತಾ ಸಿಬ್ಬಂದಿ ಗಮನಿಸಿದರು. ಮಹಿಳೆಯ ವರ್ತನೆಯು ಅವರ ಅನುಮಾನವನ್ನು ಮತ್ತಷ್ಟು ಹೆಚ್ಚಿಸಿತು. ಭದ್ರತಾ ಸಿಬ್ಬಂದಿ ಮಹಿಳೆಯನ್ನು ನಿಲ್ಲಿಸಿ ಅವಳನ್ನು ಪ್ರಶ್ನಿಸಲು ಪ್ರಾರಂಭಿಸಿದ್ದಾರೆ. ಆಗ ಮಹಿಳೆ ತನ್ನ ಗುಪ್ತಾಂಗದಲ್ಲಿ ಚಿನ್ನದ ಪುಡಿ ತುಂಬಿದ ಕ್ಯಾಪ್ಸುಲ್ ಬಚ್ಚಿಟ್ಟುಕೊಂಡಿರುವುದು ಪತ್ತೆಯಾಗಿದೆ. ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮಹಿಳೆಯನ್ನು ಎಕ್ಸ್- ರೇ ವ್ಯವಸ್ಥೆಯಿಂದ ಪರೀಕ್ಷಿಸಿದಾಗ ಸತ್ಯ ಸಂಗತಿ ಬಯಲಿಗೆ ಬಂದಿದೆ.
ಮಹಿಳೆಯಿಂದ 20 ಲಕ್ಷ 30 ಸಾವಿರ ಮೌಲ್ಯದ 423 ಗ್ರಾಂ 41 ಮಿಲಿಗ್ರಾಂ ಚಿನ್ನದ ಪುಡಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಪೊಲೀಸರಿಂದ ಹೆಚ್ಚುವರಿ ತನಿಖೆ ನಡೆಯುತ್ತಿದೆ.
In a shocking incident at the Pune International Airport, the Central Customs Department (Customs) successfully apprehended a woman attempting to smuggle a substantial amount of gold concealed in her private parts. The woman, whose identity remains undisclosed, was found in possession of gold worth Rs 20 lakh 30 thousand.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm