ಬ್ರೇಕಿಂಗ್ ನ್ಯೂಸ್
04-07-23 10:31 pm HK News Desk ಕ್ರೈಂ
ಮಹಾರಾಷ್ಟ್ರ, ಜುಲೈ 4: ಚಿನ್ನದ ಕಳ್ಳ ಸಾಗಣೆಯ ವಿಚಿತ್ರ ಪ್ರಕರಣಯೊಂದು ಬೆಳಕಿಗೆ ಬಂದಿದೆ. ಆಘಾತಕಾರಿ ಸಂಗತಿಯೆಂದರೆ, ಮಹಿಳೆಯೊಬ್ಬರು ಈ ಚಿನ್ನದ ಪುಡಿಯನ್ನು ಕ್ಯಾಪ್ಸುಲ್ನಲ್ಲಿ ತುಂಬಿ ತನ್ನ ಖಾಸಗಿ ಅಂಗದಲ್ಲಿ ಬಚ್ಚಿಟ್ಟಿದ್ದಳು.
ಹೌದು, ಈ ಪ್ರಕರಣಕ್ಕೆ 41 ವರ್ಷದ ಮಹಿಳೆಯನ್ನು ಬಂಧಿಸಲಾಗಿದೆ. ಆಕೆಯ ವಿರುದ್ಧ ಕಸ್ಟಮ್ಸ್ ಕಾಯ್ದೆಯಡಿ ದೂರೂ ದಾಖಲಿಸಲಾಗಿದೆ. ಮಹಿಳೆ ತನ್ನ ಖಾಸಗಿ ಅಂಗದಲ್ಲಿ ಚಿನ್ನವನ್ನು ಬಚ್ಚಿಟ್ಟುಕೊಂಡಿದ್ದರಿಂದ, ಅಧಿಕಾರಿಗಳಿಗೆ ಈ ಪ್ರಕರಣ ಭೇದಿಸಲು ಕೂಡ ತುಂಬಾ ತಲೆ ಕೆಡಿಸಿಕೊಂಡಿದ್ದಾರೆ.
ಕ್ಯಾಪ್ಸುಲ್ಗಳಲ್ಲಿತ್ತು ಚಿನ್ನದ ಪುಡಿ:
ಮಹಿಳೆಯೊಬ್ಬರು ದುಬೈನಿಂದ ಚಿನ್ನ ತರುತ್ತಿರುವ ಬಗ್ಗೆ ಕಸ್ಟಮ್ಸ್ ಇಲಾಖೆಗೆ ಮಾಹಿತಿ ಸಿಕ್ಕಿದೆ. ಅದರಂತೆ ವಿಮಾನ ನಿಲ್ದಾಣದಲ್ಲಿ ಪೊಲೀಸರು ತಪಾಸಣೆ ಹೆಚ್ಚಿಸಿದ್ದರು. ದುಬೈನಿಂದ ಬಂದ ವಿಮಾನವು ಪುಣೆಗೆ ಬಂದಾಗ, ಒಬ್ಬ ಮಹಿಳೆ ಗಾಬರಿಯಿಂದ ವಿಮಾನ ನಿಲ್ದಾಣದಿಂದ ಹೊರಗೆ ಹೋಗುತ್ತಿರುವುದನ್ನು ಭದ್ರತಾ ಸಿಬ್ಬಂದಿ ಗಮನಿಸಿದರು. ಮಹಿಳೆಯ ವರ್ತನೆಯು ಅವರ ಅನುಮಾನವನ್ನು ಮತ್ತಷ್ಟು ಹೆಚ್ಚಿಸಿತು. ಭದ್ರತಾ ಸಿಬ್ಬಂದಿ ಮಹಿಳೆಯನ್ನು ನಿಲ್ಲಿಸಿ ಅವಳನ್ನು ಪ್ರಶ್ನಿಸಲು ಪ್ರಾರಂಭಿಸಿದ್ದಾರೆ. ಆಗ ಮಹಿಳೆ ತನ್ನ ಗುಪ್ತಾಂಗದಲ್ಲಿ ಚಿನ್ನದ ಪುಡಿ ತುಂಬಿದ ಕ್ಯಾಪ್ಸುಲ್ ಬಚ್ಚಿಟ್ಟುಕೊಂಡಿರುವುದು ಪತ್ತೆಯಾಗಿದೆ. ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮಹಿಳೆಯನ್ನು ಎಕ್ಸ್- ರೇ ವ್ಯವಸ್ಥೆಯಿಂದ ಪರೀಕ್ಷಿಸಿದಾಗ ಸತ್ಯ ಸಂಗತಿ ಬಯಲಿಗೆ ಬಂದಿದೆ.
ಮಹಿಳೆಯಿಂದ 20 ಲಕ್ಷ 30 ಸಾವಿರ ಮೌಲ್ಯದ 423 ಗ್ರಾಂ 41 ಮಿಲಿಗ್ರಾಂ ಚಿನ್ನದ ಪುಡಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಪೊಲೀಸರಿಂದ ಹೆಚ್ಚುವರಿ ತನಿಖೆ ನಡೆಯುತ್ತಿದೆ.
In a shocking incident at the Pune International Airport, the Central Customs Department (Customs) successfully apprehended a woman attempting to smuggle a substantial amount of gold concealed in her private parts. The woman, whose identity remains undisclosed, was found in possession of gold worth Rs 20 lakh 30 thousand.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm