ಬ್ರೇಕಿಂಗ್ ನ್ಯೂಸ್
05-07-23 08:33 pm Mangalore Correspondent ಕ್ರೈಂ
ಉಳ್ಳಾಲ, ಜು.5: ಶೌಚಾಲಯದ ಸಣ್ಣ ಕಿಟಕಿ ಮೂಲಕ ಬಾರ್ ಗೆ ಕನ್ನ ಹಾಕಿದ ಕಳ್ಳ 2 ಲಕ್ಷ ರೂಪಾಯಿ ನಗದು ಮತ್ತು ಎಣ್ಣೆ ಬಾಟಲಿಗಳನ್ನ ಎಗರಿಸಿದ ಘಟನೆ ನಿನ್ನೆ ತಡರಾತ್ರಿ ತಲಪಾಡಿಯಲ್ಲಿ ನಡೆದಿದ್ದು ಕಳ್ಳನ ಕರಾಮತ್ತು ಸಿಸಿಟಿವಿಯಲ್ಲಿ ದಾಖಲಾಗಿದೆ.
ತಲಪಾಡಿಯ ಮರೋಳಿ ಬಾರ್ ನ ಶೌಚಾಲಯದ ಸಣ್ಣ ಕಿಟಕಿ (ವೆಂಟಿಲೇಟರ್) ಮೂಲಕ ಒಳನುಗ್ಗಿದ್ದ ಕಳ್ಳ, ಶೌಚಾಲಯದ ಲಾಕ್ ಮಾಡಿರುವ ಬಾಗಿಲ ಕೆಳ ಭಾಗವನ್ನ ಮುರಿದು ಒಳನುಗ್ಗಿದ್ದಾನೆ. ಕ್ಯಾಶ್ ಕೌಂಟರ್ ನಲ್ಲಿ ಇರಿಸಲಾಗಿದ್ದ ರೂ.2 ಲಕ್ಷ ನಗದು ಕಳವುಗೈದಿದ್ದಲ್ಲದೆ ಎಣ್ಣೆ ಬಾಟಲಿಗಳನ್ನು ದೋಚಿದ್ದಾನೆ. ಬಾರ್ ಬಗ್ಗೆ ತಿಳಿದಿರುವ ವ್ಯಕ್ತಿಯೇ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ.


ಬಾರ್ ಮಾಲೀಕರಿಗೆ ಖಾಸಗಿ ಬಸ್ಸಿದ್ದು, ಅದನ್ನ ಕಾಯುವ ಕಾವಲುಗಾರನೂ ಇರದ ಸಮಯವನ್ನು ಉಪಯೋಗಿಸಿ ಕೃತ್ಯವೆಸಗಿದ್ದಾನೆ. ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರು, ಶ್ವಾನದಳ ಭೇಟಿ ನೀಡಿ ಸಾಕ್ಷ್ಯ ಸಂಗ್ರಹಿಸಿದೆ. ಘಟನೆ ಕುರಿತು ಬಾರ್ ಮಾಲೀಕ ಸುನಿಲ್ ಮರೋಳಿ ನೀಡಿದ ದೂರಿನಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Heavy Rain, thieves enter bar amid rains, loot cash of 2 lakhs and flee with bottles at Talapady. The video of this has gone viral on social media.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm