ಬ್ರೇಕಿಂಗ್ ನ್ಯೂಸ್
05-07-23 08:33 pm Mangalore Correspondent ಕ್ರೈಂ
ಉಳ್ಳಾಲ, ಜು.5: ಶೌಚಾಲಯದ ಸಣ್ಣ ಕಿಟಕಿ ಮೂಲಕ ಬಾರ್ ಗೆ ಕನ್ನ ಹಾಕಿದ ಕಳ್ಳ 2 ಲಕ್ಷ ರೂಪಾಯಿ ನಗದು ಮತ್ತು ಎಣ್ಣೆ ಬಾಟಲಿಗಳನ್ನ ಎಗರಿಸಿದ ಘಟನೆ ನಿನ್ನೆ ತಡರಾತ್ರಿ ತಲಪಾಡಿಯಲ್ಲಿ ನಡೆದಿದ್ದು ಕಳ್ಳನ ಕರಾಮತ್ತು ಸಿಸಿಟಿವಿಯಲ್ಲಿ ದಾಖಲಾಗಿದೆ.
ತಲಪಾಡಿಯ ಮರೋಳಿ ಬಾರ್ ನ ಶೌಚಾಲಯದ ಸಣ್ಣ ಕಿಟಕಿ (ವೆಂಟಿಲೇಟರ್) ಮೂಲಕ ಒಳನುಗ್ಗಿದ್ದ ಕಳ್ಳ, ಶೌಚಾಲಯದ ಲಾಕ್ ಮಾಡಿರುವ ಬಾಗಿಲ ಕೆಳ ಭಾಗವನ್ನ ಮುರಿದು ಒಳನುಗ್ಗಿದ್ದಾನೆ. ಕ್ಯಾಶ್ ಕೌಂಟರ್ ನಲ್ಲಿ ಇರಿಸಲಾಗಿದ್ದ ರೂ.2 ಲಕ್ಷ ನಗದು ಕಳವುಗೈದಿದ್ದಲ್ಲದೆ ಎಣ್ಣೆ ಬಾಟಲಿಗಳನ್ನು ದೋಚಿದ್ದಾನೆ. ಬಾರ್ ಬಗ್ಗೆ ತಿಳಿದಿರುವ ವ್ಯಕ್ತಿಯೇ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ.
ಬಾರ್ ಮಾಲೀಕರಿಗೆ ಖಾಸಗಿ ಬಸ್ಸಿದ್ದು, ಅದನ್ನ ಕಾಯುವ ಕಾವಲುಗಾರನೂ ಇರದ ಸಮಯವನ್ನು ಉಪಯೋಗಿಸಿ ಕೃತ್ಯವೆಸಗಿದ್ದಾನೆ. ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರು, ಶ್ವಾನದಳ ಭೇಟಿ ನೀಡಿ ಸಾಕ್ಷ್ಯ ಸಂಗ್ರಹಿಸಿದೆ. ಘಟನೆ ಕುರಿತು ಬಾರ್ ಮಾಲೀಕ ಸುನಿಲ್ ಮರೋಳಿ ನೀಡಿದ ದೂರಿನಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Heavy Rain, thieves enter bar amid rains, loot cash of 2 lakhs and flee with bottles at Talapady. The video of this has gone viral on social media.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm