ಬ್ರೇಕಿಂಗ್ ನ್ಯೂಸ್
03-11-20 12:06 pm Headline Karnataka News Network ಕ್ರೈಂ
ಹೈದರಾಬಾದ್, ನವೆಂಬರ್ 03: ಅಮೆರಿಕದ ಜಾರ್ಜಿಯಾದಲ್ಲಿ ಹೈದರಾಬಾದ್ ಮೂಲದ 37 ವರ್ಷದ ವ್ಯಕ್ತಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಮೊಹಮ್ಮದ್ ಆರಿಫ್ ಮೊಹಿಯುದ್ದೀನ್ ಮೃತ ವ್ಯಕ್ತಿಯಾಗಿದ್ದು ಆತನ ಮನೆಯ ಹೊರಭಾಗದಲ್ಲೇ ಚೂರಿಯಿಂದ ಇರಿದು ಹತ್ಯೆ ಮಾಡಲಾಗಿದೆ.
ವ್ಯಕ್ತಿಯ ಅಂತ್ಯಕ್ರಿಯೆ ನೆರವೇರಿಸಲು ಅಮೆರಿಕಕ್ಕೆ ತೆರಳಲು ಸಹಾಯ ಮಾಡುವಂತೆ ಮೃತ ವ್ಯಕ್ತಿಯ ಕುಟುಂಬ ಭಾರತ ಸರಕಾರದ ಮೊರೆ ಹೋಗಿದ್ದು ವಿದೇಶಾಂಗ ಇಲಾಖೆಯ ನೆರವಿನ ನಿರೀಕ್ಷೆಯಲ್ಲಿದೆ.
ಮುಹಮ್ಮದ್ ಆರಿಫ್, ಅಮೆರಿಕದ ಜಾರ್ಜಿಯಾ ಎಂಬಲ್ಲಿ ಕಳೆದ 10 ವರ್ಷಗಳಿಂದ ಕಿರಾಣಿ ಅಂಗಡಿ ನಡೆಸುತ್ತಿದ್ದರು. ಪತಿಯ ಶವ ಕೊನೆಯ ಬಾರಿಗೆ ನೋಡಲು ಅವಕಾಶ ಮಾಡಿಕೊಡಬೇಕು. ಅದಕ್ಕಾಗಿ ನನಗೆ ಹಾಗೂ ನನ್ನ ತಂದೆಗೆ ತುರ್ತು ವೀಸಾದಲ್ಲಿ ಅಮೆರಿಕಕ್ಕೆ ಪ್ರಯಾಣಿಸಲು ಅವಕಾಶ ಕೊಡಬೇಕೆಂದು ಮೊಹಿಯುದ್ದೀನ್ ಅವರ ಪತ್ನಿ ಮೆಹ್ನಾಝ್ ಫಾತಿಮಾ ವಿನಂತಿಸಿದ್ದಾರೆ.
ಭಾನುವಾರ ಬೆಳಗ್ಗ 9 ಗಂಟೆಗೆ ಪತಿಯೊಂದಿಗೆ ಮಾತನಾಡಿದ್ದೇನೆ. ಅರ್ಧ ಗಂಟೆ ಬಿಟ್ಟು ಕರೆ ಮಾಡುವುದಾಗಿ ಹೇಳಿದ್ದರು. ಆದರೆ ಅವರಿಂದ ಯಾವುದೇ ಕರೆ ಬರಲಿಲ್ಲ. ಆಬಳಿಕ ಯಾರೋ ಅಪರಿಚಿತರು ಪತಿಯನ್ನು ಇರಿದು ಕೊಲೆ ಮಾಡಿದ್ದಾಗಿ ತಿಳಿದುಬಂತು. ನನ್ನ ಪತಿಯ ಶವ ಜಾರ್ಜಿಯಾ ಆಸ್ಪತ್ರೆಯಲ್ಲಿದೆ. ಅಲ್ಲಿ ಯಾರೂ ನಮ್ಮ ಸಂಬಂಧಿಕರು ಇಲ್ಲ ಎಂದು ಫಾತಿಮಾ ಹೇಳಿದ್ದಾರೆ.
A 37-year-old man from Hyderabad was killed on Sunday in Georgia, USA. He was reportedly stabbed several times and was found outside his home.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm