ಬ್ರೇಕಿಂಗ್ ನ್ಯೂಸ್
03-11-20 12:06 pm Headline Karnataka News Network ಕ್ರೈಂ
ಹೈದರಾಬಾದ್, ನವೆಂಬರ್ 03: ಅಮೆರಿಕದ ಜಾರ್ಜಿಯಾದಲ್ಲಿ ಹೈದರಾಬಾದ್ ಮೂಲದ 37 ವರ್ಷದ ವ್ಯಕ್ತಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಮೊಹಮ್ಮದ್ ಆರಿಫ್ ಮೊಹಿಯುದ್ದೀನ್ ಮೃತ ವ್ಯಕ್ತಿಯಾಗಿದ್ದು ಆತನ ಮನೆಯ ಹೊರಭಾಗದಲ್ಲೇ ಚೂರಿಯಿಂದ ಇರಿದು ಹತ್ಯೆ ಮಾಡಲಾಗಿದೆ.
ವ್ಯಕ್ತಿಯ ಅಂತ್ಯಕ್ರಿಯೆ ನೆರವೇರಿಸಲು ಅಮೆರಿಕಕ್ಕೆ ತೆರಳಲು ಸಹಾಯ ಮಾಡುವಂತೆ ಮೃತ ವ್ಯಕ್ತಿಯ ಕುಟುಂಬ ಭಾರತ ಸರಕಾರದ ಮೊರೆ ಹೋಗಿದ್ದು ವಿದೇಶಾಂಗ ಇಲಾಖೆಯ ನೆರವಿನ ನಿರೀಕ್ಷೆಯಲ್ಲಿದೆ.
ಮುಹಮ್ಮದ್ ಆರಿಫ್, ಅಮೆರಿಕದ ಜಾರ್ಜಿಯಾ ಎಂಬಲ್ಲಿ ಕಳೆದ 10 ವರ್ಷಗಳಿಂದ ಕಿರಾಣಿ ಅಂಗಡಿ ನಡೆಸುತ್ತಿದ್ದರು. ಪತಿಯ ಶವ ಕೊನೆಯ ಬಾರಿಗೆ ನೋಡಲು ಅವಕಾಶ ಮಾಡಿಕೊಡಬೇಕು. ಅದಕ್ಕಾಗಿ ನನಗೆ ಹಾಗೂ ನನ್ನ ತಂದೆಗೆ ತುರ್ತು ವೀಸಾದಲ್ಲಿ ಅಮೆರಿಕಕ್ಕೆ ಪ್ರಯಾಣಿಸಲು ಅವಕಾಶ ಕೊಡಬೇಕೆಂದು ಮೊಹಿಯುದ್ದೀನ್ ಅವರ ಪತ್ನಿ ಮೆಹ್ನಾಝ್ ಫಾತಿಮಾ ವಿನಂತಿಸಿದ್ದಾರೆ.
ಭಾನುವಾರ ಬೆಳಗ್ಗ 9 ಗಂಟೆಗೆ ಪತಿಯೊಂದಿಗೆ ಮಾತನಾಡಿದ್ದೇನೆ. ಅರ್ಧ ಗಂಟೆ ಬಿಟ್ಟು ಕರೆ ಮಾಡುವುದಾಗಿ ಹೇಳಿದ್ದರು. ಆದರೆ ಅವರಿಂದ ಯಾವುದೇ ಕರೆ ಬರಲಿಲ್ಲ. ಆಬಳಿಕ ಯಾರೋ ಅಪರಿಚಿತರು ಪತಿಯನ್ನು ಇರಿದು ಕೊಲೆ ಮಾಡಿದ್ದಾಗಿ ತಿಳಿದುಬಂತು. ನನ್ನ ಪತಿಯ ಶವ ಜಾರ್ಜಿಯಾ ಆಸ್ಪತ್ರೆಯಲ್ಲಿದೆ. ಅಲ್ಲಿ ಯಾರೂ ನಮ್ಮ ಸಂಬಂಧಿಕರು ಇಲ್ಲ ಎಂದು ಫಾತಿಮಾ ಹೇಳಿದ್ದಾರೆ.
A 37-year-old man from Hyderabad was killed on Sunday in Georgia, USA. He was reportedly stabbed several times and was found outside his home.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
15-06-26 11:50 am
HK News Staffer
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm