ಬ್ರೇಕಿಂಗ್ ನ್ಯೂಸ್
03-11-20 12:52 pm Mangalore Correspondent ಕ್ರೈಂ
ಪುತ್ತೂರು, ನವೆಂಬರ್ 03: ಪುತ್ತೂರು ಪೇಟೆಯ ದರ್ಬೆಯಲ್ಲಿ ಸೋಮವಾರ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆಯೂ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮೂಲತಃ ಉಪ್ಪಿನಂಗಡಿ ನಿವಾಸಿ, ಸದ್ಯ ಪುತ್ತೂರಿನ ದರ್ಬೆಯಲ್ಲಿ ವಾಸವಿದ್ದ ಅಚ್ಚುತ್ತ ಶೆಟ್ಟಿ ಎಂಬವರ ಪತ್ನಿ ಗೀತಾ ಶೆಟ್ಟಿ (38) ಮೃತರು. ಗೀತಾ ತನ್ನ ಜೊತೆಗಿದ್ದ 9 ವರ್ಷದ ಸ್ವಾತಿ ಹಾಗೂ ಆರು ವರ್ಷದ ಅನನ್ಯ ಜೊತೆಗೆ ರಸ್ತೆ ದಾಟುತ್ತಿದ್ದರು. ಈ ವೇಳೆ, ಯಮರೂಪಿಯಾಗಿ ಧಾವಿಸಿದ್ದ ಸ್ವಿಫ್ಟ್ ಕಾರು ಇವರಿಗೆ ಡಿಕ್ಕಿಯಾಗಿದೆ. ಸ್ವಾತಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಗಂಭೀರ ಗಾಯಗೊಂಡಿದ್ದ ಇನ್ನೊಬ್ಬಳು ಬಾಲಕಿ ಮತ್ತು ಮಹಿಳೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.


ಸ್ವಾತಿ ಮತ್ತು ಅನನ್ಯ, ದರ್ಬೆಯ ದುಗ್ಗಮ್ಮ ದೇರಣ್ಣ ಶೆಟ್ಟಿ ಬಂಟರ ಭವನದಲ್ಲಿ ಕೆಲಸಕ್ಕಿದ್ದ ಕೂಲಿ ಕೆಲಸ ಮಾಡುತ್ತಿದ್ದ ದಂಪತಿಯ ಪುತ್ರಿಯರಾಗಿದ್ದರು. ಗೀತಾ ಶೆಟ್ಟಿಯ ಮನೆಯೂ ಪಕ್ಕದಲ್ಲೇ ಇದ್ದುದರಿಂದ ಮಕ್ಕಳನ್ನು ಗೀತಾರ ಬಳಿ ಬಿಟ್ಟು ದಂಪತಿ ಹೊರಗೆ ಹೋಗಿದ್ದರು. ಸೋಮವಾರ ಮಧ್ಯಾಹ್ನ ಊಟದ ಬಳಿಕ ಗೀತಾ ಮತ್ತು ಮಕ್ಕಳು ಸಭಾಭವನದತ್ತ ಹಿಂತಿರುಗುತ್ತಿದ್ದಾಗ ಮಂಗಳೂರು ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರು ಚಾಲಕ ಥಾಮಸ್ ಎಂಬಾತನ ಅತಿವೇಗದ ಚಾಲನೆಯಿಂದಾಗಿ ಜವರಾಯನ ರೂಪದಲ್ಲಿ ಬಂದೆರಗಿತ್ತು. ಮಕ್ಕಳು ಮತ್ತು ಮಹಿಳೆಗೆ ಡಿಕ್ಕಿಯಾದ ಬಳಿಕ ಕಾರು, ಅಲ್ಲಿಯೇ ನಿಲ್ಲಿಸಿದ್ದ ಉಬೈದ್ ಎಂಬವರ ಎಸ್ – ಕ್ರಾಸ್ ಕಾರಿಗೆ ಡಿಕ್ಕಿಯಾಗಿತ್ತು. ಡಿಕ್ಕಿಯ ರಭಸಕ್ಕೆ ಎಸ್-ಕ್ರಾಸ್ ಕಾರಿನ ಹಿಂಬದಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರು ಚಾಲಕನ ಧಾವಂತ ಮತ್ತು ಅತಿವೇಗದ ನಿರ್ಲಕ್ಷ್ಯ ಚಾಲನೆಯಿಂದಾಗಿ ಇಬ್ಬರು ದುರಂತ ಸಾವು ಕಂಡಿದ್ದಾರೆ.
In the accident which occurred in Puttur, Darbe highway two pedestrians a girl student and a woman have lost their lives.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm