ಬ್ರೇಕಿಂಗ್ ನ್ಯೂಸ್
07-07-23 11:12 pm Mangalore Correspondent ಕ್ರೈಂ
ಮಂಗಳೂರು, ಜುಲೈ 7: ಆನ್ಲೈನ್ ಪಾರ್ಟ್ ಟೈಮ್ ಜಾಬ್ ಕೊಡಿಸುತ್ತೇವೆಂದು ನಂಬಿಸಿ ವ್ಯಕ್ತಿಯೊಬ್ಬರಿಗೆ 1,65,800 ರೂ.ಗಳನ್ನು ಮೋಸದಿಂದ ಪೀಕಿಸಿಕೊಂಡು ವಂಚನೆ ಎಸಗಿರುವ ಬಗ್ಗೆ ಮಂಗಳೂರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಂಗಳೂರು ನಿವಾಸಿ ವ್ಯಕ್ತಿಗೆ ಅಪರಿಚಿತ ವ್ಯಕ್ತಿ ಜುಲೈ 5ರಂದು ವಾಟ್ಸಪ್ ನಂಬರ್ 1(626)4772787 ರಿ೦ದ ಆನ್ ಲೈನ್ ಪಾರ್ಟ್ ಟೈಮ್ ಜಾಬ್ ಬಗ್ಗೆ ಮೆಸೇಜ್ ಕಳುಹಿಸಿದ್ದ. ಇದನ್ನು ನಂಬಿದ ದೂರುದಾರರು ಆನ್ ಲೈನ್ ಕೆಲಸದ ಉದ್ದೇಶದಿಂದ ಸಂದೇಶಕ್ಕೆ ಉತ್ತರಿಸಿದ್ದಾರೆ. ಅಪರಿಚಿತರು ಗೂಗಲ್ ಮ್ಯಾಪ್ ಮೂಲಕ ಕೆಲಸ ಮಾಡುವ ಬಗ್ಗೆ J-The New Generation ಎಂಬ ಟೆಲಿಗ್ರಾಂ ಗ್ರೂಪ್ ಗೆ ಸೇರಿಸಿ ಅದರಲ್ಲಿ ಪ್ರಿಪೇಡ್ ಟಾಸ್ಕ್ ಆಡಬೇಕೆಂದು ತಿಳಿಸಿದ್ದರು.
ಮೊದಲಿಗೆ 150 ರೂ.ಗಳನ್ನು ದೂರುದಾರರ ಬ್ಯಾಂಕ್ ಖಾತೆಗೆ ವರ್ಗಾಯಿಸಿ ನಂತರ ಅವರಿಗೆ ಹಣ ಹೂಡಿಕೆ ಮಾಡಲು ತಿಳಿಸಿದ್ದರು. ದೂರುದಾರರು ಹೂಡಿಕೆ ಮಾಡಿದ ಕೆಲವು ಮೊತ್ತಗಳಿಗೆ ಹೆಚ್ಚಿನ ಹಣವನ್ನು ಅವರ ಖಾತೆಗೆ ವರ್ಗಾಯಿಸುತ್ತಿದ್ದರು. ಇದನ್ನು ಸತ್ಯವೆಂದು ನಂಬಿದ ದೂರುದಾರರು ಹೆಚ್ಚಿನ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುವುದೆಂದು ನಂಬಿ ತನ್ನ ಬ್ಯಾಂಕ್ ಖಾತೆಯಿಂದ ಅಪರಿಚಿತ ಕಳುಹಿಸಿಕೊಟ್ಟ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 1,65,800/-ರೂ.ಗಳನ್ನು ವರ್ಗಾಯಿಸಿದ್ದರು.
ಅದರ ಬದಲಿಗೆ, ಹಣ ಪಾವತಿಸಲು ಹೇಳಿದಾಗ ಅಪರಿಚಿತ ವ್ಯಕ್ತಿ ಹಣ ಪಾವತಿಸಲು ನಿರಾಕರಿಸಿದ್ದ. ಇದರಿಂದ ಮೋಸದ ಅರಿವಾಗಿ ಹಣ ಕಳಕೊಂಡ ವ್ಯಕ್ತಿ ಆನ್ ಲೈನ್ ವಂಚನೆ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.
A case has been registered at The Mangaluru Cyber Police Station against a man for allegedly duping a man of Rs 65,800, on the pretext of providing him an online part-time job.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm