ಬ್ರೇಕಿಂಗ್ ನ್ಯೂಸ್
07-07-23 11:12 pm Mangalore Correspondent ಕ್ರೈಂ
ಮಂಗಳೂರು, ಜುಲೈ 7: ಆನ್ಲೈನ್ ಪಾರ್ಟ್ ಟೈಮ್ ಜಾಬ್ ಕೊಡಿಸುತ್ತೇವೆಂದು ನಂಬಿಸಿ ವ್ಯಕ್ತಿಯೊಬ್ಬರಿಗೆ 1,65,800 ರೂ.ಗಳನ್ನು ಮೋಸದಿಂದ ಪೀಕಿಸಿಕೊಂಡು ವಂಚನೆ ಎಸಗಿರುವ ಬಗ್ಗೆ ಮಂಗಳೂರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಂಗಳೂರು ನಿವಾಸಿ ವ್ಯಕ್ತಿಗೆ ಅಪರಿಚಿತ ವ್ಯಕ್ತಿ ಜುಲೈ 5ರಂದು ವಾಟ್ಸಪ್ ನಂಬರ್ 1(626)4772787 ರಿ೦ದ ಆನ್ ಲೈನ್ ಪಾರ್ಟ್ ಟೈಮ್ ಜಾಬ್ ಬಗ್ಗೆ ಮೆಸೇಜ್ ಕಳುಹಿಸಿದ್ದ. ಇದನ್ನು ನಂಬಿದ ದೂರುದಾರರು ಆನ್ ಲೈನ್ ಕೆಲಸದ ಉದ್ದೇಶದಿಂದ ಸಂದೇಶಕ್ಕೆ ಉತ್ತರಿಸಿದ್ದಾರೆ. ಅಪರಿಚಿತರು ಗೂಗಲ್ ಮ್ಯಾಪ್ ಮೂಲಕ ಕೆಲಸ ಮಾಡುವ ಬಗ್ಗೆ J-The New Generation ಎಂಬ ಟೆಲಿಗ್ರಾಂ ಗ್ರೂಪ್ ಗೆ ಸೇರಿಸಿ ಅದರಲ್ಲಿ ಪ್ರಿಪೇಡ್ ಟಾಸ್ಕ್ ಆಡಬೇಕೆಂದು ತಿಳಿಸಿದ್ದರು.
ಮೊದಲಿಗೆ 150 ರೂ.ಗಳನ್ನು ದೂರುದಾರರ ಬ್ಯಾಂಕ್ ಖಾತೆಗೆ ವರ್ಗಾಯಿಸಿ ನಂತರ ಅವರಿಗೆ ಹಣ ಹೂಡಿಕೆ ಮಾಡಲು ತಿಳಿಸಿದ್ದರು. ದೂರುದಾರರು ಹೂಡಿಕೆ ಮಾಡಿದ ಕೆಲವು ಮೊತ್ತಗಳಿಗೆ ಹೆಚ್ಚಿನ ಹಣವನ್ನು ಅವರ ಖಾತೆಗೆ ವರ್ಗಾಯಿಸುತ್ತಿದ್ದರು. ಇದನ್ನು ಸತ್ಯವೆಂದು ನಂಬಿದ ದೂರುದಾರರು ಹೆಚ್ಚಿನ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುವುದೆಂದು ನಂಬಿ ತನ್ನ ಬ್ಯಾಂಕ್ ಖಾತೆಯಿಂದ ಅಪರಿಚಿತ ಕಳುಹಿಸಿಕೊಟ್ಟ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 1,65,800/-ರೂ.ಗಳನ್ನು ವರ್ಗಾಯಿಸಿದ್ದರು.
ಅದರ ಬದಲಿಗೆ, ಹಣ ಪಾವತಿಸಲು ಹೇಳಿದಾಗ ಅಪರಿಚಿತ ವ್ಯಕ್ತಿ ಹಣ ಪಾವತಿಸಲು ನಿರಾಕರಿಸಿದ್ದ. ಇದರಿಂದ ಮೋಸದ ಅರಿವಾಗಿ ಹಣ ಕಳಕೊಂಡ ವ್ಯಕ್ತಿ ಆನ್ ಲೈನ್ ವಂಚನೆ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.
A case has been registered at The Mangaluru Cyber Police Station against a man for allegedly duping a man of Rs 65,800, on the pretext of providing him an online part-time job.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm