ಬ್ರೇಕಿಂಗ್ ನ್ಯೂಸ್
07-07-23 11:12 pm Mangalore Correspondent ಕ್ರೈಂ
ಮಂಗಳೂರು, ಜುಲೈ 7: ಆನ್ಲೈನ್ ಪಾರ್ಟ್ ಟೈಮ್ ಜಾಬ್ ಕೊಡಿಸುತ್ತೇವೆಂದು ನಂಬಿಸಿ ವ್ಯಕ್ತಿಯೊಬ್ಬರಿಗೆ 1,65,800 ರೂ.ಗಳನ್ನು ಮೋಸದಿಂದ ಪೀಕಿಸಿಕೊಂಡು ವಂಚನೆ ಎಸಗಿರುವ ಬಗ್ಗೆ ಮಂಗಳೂರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಂಗಳೂರು ನಿವಾಸಿ ವ್ಯಕ್ತಿಗೆ ಅಪರಿಚಿತ ವ್ಯಕ್ತಿ ಜುಲೈ 5ರಂದು ವಾಟ್ಸಪ್ ನಂಬರ್ 1(626)4772787 ರಿ೦ದ ಆನ್ ಲೈನ್ ಪಾರ್ಟ್ ಟೈಮ್ ಜಾಬ್ ಬಗ್ಗೆ ಮೆಸೇಜ್ ಕಳುಹಿಸಿದ್ದ. ಇದನ್ನು ನಂಬಿದ ದೂರುದಾರರು ಆನ್ ಲೈನ್ ಕೆಲಸದ ಉದ್ದೇಶದಿಂದ ಸಂದೇಶಕ್ಕೆ ಉತ್ತರಿಸಿದ್ದಾರೆ. ಅಪರಿಚಿತರು ಗೂಗಲ್ ಮ್ಯಾಪ್ ಮೂಲಕ ಕೆಲಸ ಮಾಡುವ ಬಗ್ಗೆ J-The New Generation ಎಂಬ ಟೆಲಿಗ್ರಾಂ ಗ್ರೂಪ್ ಗೆ ಸೇರಿಸಿ ಅದರಲ್ಲಿ ಪ್ರಿಪೇಡ್ ಟಾಸ್ಕ್ ಆಡಬೇಕೆಂದು ತಿಳಿಸಿದ್ದರು.
ಮೊದಲಿಗೆ 150 ರೂ.ಗಳನ್ನು ದೂರುದಾರರ ಬ್ಯಾಂಕ್ ಖಾತೆಗೆ ವರ್ಗಾಯಿಸಿ ನಂತರ ಅವರಿಗೆ ಹಣ ಹೂಡಿಕೆ ಮಾಡಲು ತಿಳಿಸಿದ್ದರು. ದೂರುದಾರರು ಹೂಡಿಕೆ ಮಾಡಿದ ಕೆಲವು ಮೊತ್ತಗಳಿಗೆ ಹೆಚ್ಚಿನ ಹಣವನ್ನು ಅವರ ಖಾತೆಗೆ ವರ್ಗಾಯಿಸುತ್ತಿದ್ದರು. ಇದನ್ನು ಸತ್ಯವೆಂದು ನಂಬಿದ ದೂರುದಾರರು ಹೆಚ್ಚಿನ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುವುದೆಂದು ನಂಬಿ ತನ್ನ ಬ್ಯಾಂಕ್ ಖಾತೆಯಿಂದ ಅಪರಿಚಿತ ಕಳುಹಿಸಿಕೊಟ್ಟ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 1,65,800/-ರೂ.ಗಳನ್ನು ವರ್ಗಾಯಿಸಿದ್ದರು.
ಅದರ ಬದಲಿಗೆ, ಹಣ ಪಾವತಿಸಲು ಹೇಳಿದಾಗ ಅಪರಿಚಿತ ವ್ಯಕ್ತಿ ಹಣ ಪಾವತಿಸಲು ನಿರಾಕರಿಸಿದ್ದ. ಇದರಿಂದ ಮೋಸದ ಅರಿವಾಗಿ ಹಣ ಕಳಕೊಂಡ ವ್ಯಕ್ತಿ ಆನ್ ಲೈನ್ ವಂಚನೆ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.
A case has been registered at The Mangaluru Cyber Police Station against a man for allegedly duping a man of Rs 65,800, on the pretext of providing him an online part-time job.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm