ಬ್ರೇಕಿಂಗ್ ನ್ಯೂಸ್
07-07-23 11:12 pm Mangalore Correspondent ಕ್ರೈಂ
ಮಂಗಳೂರು, ಜುಲೈ 7: ಆನ್ಲೈನ್ ಪಾರ್ಟ್ ಟೈಮ್ ಜಾಬ್ ಕೊಡಿಸುತ್ತೇವೆಂದು ನಂಬಿಸಿ ವ್ಯಕ್ತಿಯೊಬ್ಬರಿಗೆ 1,65,800 ರೂ.ಗಳನ್ನು ಮೋಸದಿಂದ ಪೀಕಿಸಿಕೊಂಡು ವಂಚನೆ ಎಸಗಿರುವ ಬಗ್ಗೆ ಮಂಗಳೂರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಂಗಳೂರು ನಿವಾಸಿ ವ್ಯಕ್ತಿಗೆ ಅಪರಿಚಿತ ವ್ಯಕ್ತಿ ಜುಲೈ 5ರಂದು ವಾಟ್ಸಪ್ ನಂಬರ್ 1(626)4772787 ರಿ೦ದ ಆನ್ ಲೈನ್ ಪಾರ್ಟ್ ಟೈಮ್ ಜಾಬ್ ಬಗ್ಗೆ ಮೆಸೇಜ್ ಕಳುಹಿಸಿದ್ದ. ಇದನ್ನು ನಂಬಿದ ದೂರುದಾರರು ಆನ್ ಲೈನ್ ಕೆಲಸದ ಉದ್ದೇಶದಿಂದ ಸಂದೇಶಕ್ಕೆ ಉತ್ತರಿಸಿದ್ದಾರೆ. ಅಪರಿಚಿತರು ಗೂಗಲ್ ಮ್ಯಾಪ್ ಮೂಲಕ ಕೆಲಸ ಮಾಡುವ ಬಗ್ಗೆ J-The New Generation ಎಂಬ ಟೆಲಿಗ್ರಾಂ ಗ್ರೂಪ್ ಗೆ ಸೇರಿಸಿ ಅದರಲ್ಲಿ ಪ್ರಿಪೇಡ್ ಟಾಸ್ಕ್ ಆಡಬೇಕೆಂದು ತಿಳಿಸಿದ್ದರು.
ಮೊದಲಿಗೆ 150 ರೂ.ಗಳನ್ನು ದೂರುದಾರರ ಬ್ಯಾಂಕ್ ಖಾತೆಗೆ ವರ್ಗಾಯಿಸಿ ನಂತರ ಅವರಿಗೆ ಹಣ ಹೂಡಿಕೆ ಮಾಡಲು ತಿಳಿಸಿದ್ದರು. ದೂರುದಾರರು ಹೂಡಿಕೆ ಮಾಡಿದ ಕೆಲವು ಮೊತ್ತಗಳಿಗೆ ಹೆಚ್ಚಿನ ಹಣವನ್ನು ಅವರ ಖಾತೆಗೆ ವರ್ಗಾಯಿಸುತ್ತಿದ್ದರು. ಇದನ್ನು ಸತ್ಯವೆಂದು ನಂಬಿದ ದೂರುದಾರರು ಹೆಚ್ಚಿನ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುವುದೆಂದು ನಂಬಿ ತನ್ನ ಬ್ಯಾಂಕ್ ಖಾತೆಯಿಂದ ಅಪರಿಚಿತ ಕಳುಹಿಸಿಕೊಟ್ಟ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 1,65,800/-ರೂ.ಗಳನ್ನು ವರ್ಗಾಯಿಸಿದ್ದರು.
ಅದರ ಬದಲಿಗೆ, ಹಣ ಪಾವತಿಸಲು ಹೇಳಿದಾಗ ಅಪರಿಚಿತ ವ್ಯಕ್ತಿ ಹಣ ಪಾವತಿಸಲು ನಿರಾಕರಿಸಿದ್ದ. ಇದರಿಂದ ಮೋಸದ ಅರಿವಾಗಿ ಹಣ ಕಳಕೊಂಡ ವ್ಯಕ್ತಿ ಆನ್ ಲೈನ್ ವಂಚನೆ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.
A case has been registered at The Mangaluru Cyber Police Station against a man for allegedly duping a man of Rs 65,800, on the pretext of providing him an online part-time job.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm