ಬ್ರೇಕಿಂಗ್ ನ್ಯೂಸ್
08-07-23 10:45 pm Mangalore Correspondent ಕ್ರೈಂ
ಮಂಗಳೂರು, ಜುಲೈ 8: ತನ್ನಲ್ಲಿ ಕೆಲಸ ಮಾಡಿಕೊಂಡಿದ್ದ ಉತ್ತರ ಭಾರತ ಮೂಲದ ವ್ಯಕ್ತಿಯೊಬ್ಬನನ್ನು ಬೆಂಕಿ ಕೊಟ್ಟು ಸಾಯಿಸಿ ವಿದ್ಯುತ್ ಶಾಕ್ ಆಗಿ ಸತ್ತಿದ್ದಾಗಿ ನಾಟಕ ಮಾಡಿರುವ ಘಟನೆ ನಗರದ ಪಾಂಡೇಶ್ವರ ಠಾಣೆ ವ್ಯಾಪ್ತಿಯ ಮುಳಿಹಿತ್ಲು ಎಂಬಲ್ಲಿ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮುಳಿಹಿತ್ಲು ಜಂಕ್ಷನ್ನಲ್ಲಿ ಮಶುಪಾ ಜನರಲ್ ಸ್ಟೋರ್ ಎಂಬ ಅಂಗಡಿಯಿದ್ದು, ಅದರಲ್ಲಿ ಗಟ್ಯಾನ್ ಥಿ ಜಗು ಎಂಬ ಉತ್ತರ ಭಾರತ ಮೂಲದ ವ್ಯಕ್ತಿ ಕೆಲಸ ಮಾಡಿಕೊಂಡಿದ್ದ. ಜನರಲ್ ಸ್ಟೋರ್ ಮಾಲೀಕ ತೌಲಿನ್ ಹಸನ್ (32) ಆ ವ್ಯಕ್ತಿಯನ್ನು ಅಂಗಡಿಯಲ್ಲಿ ಕೆಲಸಕ್ಕೆ ನಿಲ್ಲಿಸಿದ್ದಲ್ಲದೆ, ಅದೇ ಕಟ್ಟಡದ ಹಿಂಭಾಗದಲ್ಲಿ ಕೊಠಡಿ ಕೊಟ್ಟು ಉಳಿಯಲು ವ್ಯವಸ್ಥೆ ಮಾಡಿದ್ದ. ಶನಿವಾರ ಮಧ್ಯಾಹ್ನ ಯಾವುದೋ ದ್ವೇಷದಿಂದ ತೌಲಿನ್ ಹಸನ್, ಯುವಕನಿಗೆ ಬೆಂಕಿ ಕೊಟ್ಟಿದ್ದಾನೆ ಎನ್ನಲಾಗುತ್ತಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಧ್ಯಾಹ್ನ 1.30ರ ಸುಮಾರಿಗೆ ಬೆಂಕಿಯಿಂದ ಸುಟ್ಟ ಗಾಯಕ್ಕೊಳಗಾದ ವ್ಯಕ್ತಿಯನ್ನು ತೌಸಿನ್ ವೆನ್ಲಾಕ್ ಆಸ್ಪತ್ರೆಗೆ ಸೇರಿಸಿದ್ದ. ಇದೇ ವೇಳೆ, ಆತನಿಗೆ ಟ್ರಾನ್ಸ್ ಫಾರ್ಮರ್ ಕಂಬದ ಬಳಿ ವಿದ್ಯುತ್ ಶಾಕ್ ಆಗಿದೆಯೆಂದು ಸ್ಥಳೀಯರು ಮತ್ತು ಪೊಲೀಸರಲ್ಲಿ ತಪ್ಪು ಮಾಹಿತಿ ನೀಡಿದ್ದಾನೆ. ಅಲ್ಲದೆ, ಒಟ್ಟು ಪ್ರಕರಣವನ್ನು ಮುಚ್ಚಿ ಹಾಕಲು ನೋಡಿದ್ದಾನೆ. ಅಷ್ಟರಲ್ಲಿ ವೆನ್ಲಾಕ್ ಆಸ್ಪತ್ರೆಯಲ್ಲಿ ವ್ಯಕ್ತಿ ಸಾವಿಗೀಡಾಗಿದ್ದ. ಪೊಲೀಸರು ತೌಲಿನ್ ಹಸನ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಸತ್ಯ ವಿಚಾರ ಬಾಯ್ಬಿಟ್ಟಿದ್ದಾನೆ. ಸಾವಿಗೀಡಾದ ಗಟ್ಯಾನ್ ಥಗು ಎಲ್ಲಿಯವನು ಅನ್ನುವ ಸ್ಪಷ್ಟ ಮಾಹಿತಿ ಇಲ್ಲ. ಘಟನೆ ಪಾಂಡೇಶ್ವರ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ.
North Indian Man laborer Murdered and burnt with fire at Pandeshwar in Mangalore. The deceased has been identified as Thoulin Hussein. He was killed due to silly fight. His native is yet to be identified. Police have regustered the case.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm