ಬ್ರೇಕಿಂಗ್ ನ್ಯೂಸ್
03-11-20 05:23 pm Headline Karnataka News Network ಕ್ರೈಂ
ಚಿಕ್ಕಮಗಳೂರು, ನವೆಂಬರ್ 03: ಇಲ್ಲಿನ ಕಡೂರು ಬಳಿ ಕಾರಿನಲ್ಲಿ ಸಾಗಿಸುತ್ತಿದ್ದ ಭಾರೀ ಪ್ರಮಾಣದ ಖೋಟಾ ನೋಟುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಆಲೂರು - ಕಡೂರು ರಸ್ತೆಯಲ್ಲಿ ಬರುತ್ತಿದ್ದ ಪುತ್ತೂರು ನೋಂದಣಿಯ ಕಾರನ್ನು ತಪಾಸಣೆ ನಡೆಸಿದಾಗ ಖೋಟಾ ನೋಟು ಕಂಡುಬಂದಿದೆ. ಕಾರಿನಲ್ಲಿ 5.50 ಲಕ್ಷ ಖೋಟಾ ನೋಟು ಪತ್ತೆಯಾಗಿದ್ದು ಅದರಲ್ಲಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಳ್ತಂಗಡಿ ನಿವಾಸಿ ಸಂತೋಷ್ ಮತ್ತು ಸುರತ್ಕಲ್ ನಿವಾಸಿ ನಜೀರ್ ಎಂದು ಗುರುತಿಸಲಾಗಿದೆ.
ವಿಚಾರಣೆ ನಡೆಸಿದಾಗ ಪ್ರಕರಣದಲ್ಲಿ ಅಂತಾರಾಜ್ಯ ಜಾಲ ಇರುವುದು ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ ವಿಟ್ಲ ಕೊಳ್ನಾಡಿನ ಕ್ರಿಮಿನಲ್ ಜುಬೈರ್ ಎಂಬಾತ ಪ್ರಮುಖ ಆರೋಪಿಯಾಗಿದ್ದು ಪೊಲೀಸರ ತಪಾಸಣೆ ವೇಳೆ ಪರಾರಿಯಾಗಿದ್ದಾನೆ. ಚಿಕ್ಕಮಗಳೂರಿನ ವಿಶೇಷ ತಂಡ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದು ಹೆಚ್.ಎಂ. ಖಾಲಿದ್ ಮತ್ತು ಜಾಬಿರ್ ಎಂಬಾತನನ್ನು ಬಂಧಿಸಿದ್ದಾರೆ ಎನ್ನಲಾಗುತ್ತಿದೆ.
The Chikmagalur Police have arrested two residents of Mangalore who were carrying fake currency notes of about 5.5 Lakhs Rupees.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm