ಬ್ರೇಕಿಂಗ್ ನ್ಯೂಸ್
13-07-23 11:25 am Udupi Correspondent ಕ್ರೈಂ
ಕುಂದಾಪುರ, ಜುಲೈ 13: ತನ್ನ ಎರಡನೇ ಪತ್ನಿ ಮತ್ತು ಆಕೆಯ ಮಗಳನ್ನು ಮನೆಯಲ್ಲಿ ಕೂಡಿಹಾಕಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬೈಂದೂರು ನಿವಾಸಿ ಸೊಹೇಲ್ ಬಂಧಿತ ಆರೋಪಿ.
ಸೊಹೈಲ್ ಗಂಡ ಬಿಟ್ಟು ಹೋದ ಹೊರ ರಾಜ್ಯದ ಮಹಿಳೆಯೊಬ್ಬರನ್ನು ಪ್ರೀತಿಸಿ ಮದುವೆಯಾಗಿದ್ದ. ಆಕೆಗೆ ಇಬ್ಬರು ಅಪ್ರಾಪ್ತ ವಯಸ್ಸಿಗೆ ಬಂದ ಮಕ್ಕಳು ಇದ್ದರು. ಅವರನ್ನು ತನ್ನ ಮನೆಗೆ ಕರೆಸಿಕೊಂಡು ಸ್ವಲ್ಪ ಸಮಯದ ಮಹಿಳೆಯ ಮಗಳಿಗೆ ಲೈಂಗಿಕ ಕಿರುಕುಳ ನೀಡಲಾರಂಭಿಸಿದ್ದ. ಅದಕ್ಕಾಗಿ ಆಕೆ, ಸೊಹೈಲನ್ನು ಬಿಟ್ಟು ಬೇರೆಡೆ ಬಾಡಿಗೆ ಮನೆಯಲ್ಲಿ ತನ್ನ ಮಕ್ಕಳೊಂದಿಗೆ ವಾಸವಾಗಿದ್ದಳು. ಆದರೂ ಬಿಡದ ಸೊಹೈಲ್ ಬಾಡಿಗೆ ಮನೆಯಲ್ಲಿದ್ದ ಆಕೆ ಹಾಗೂ ಅವಳ ಮಗಳನ್ನು ತನ್ನ ಮನೆಗೆ ಬಲವಂತವಾಗಿ ಕರೆದೊಯ್ದು ಇಬ್ಬರನ್ನೂ ಕೋಣೆಯಲ್ಲಿ ಕೂಡಿ ಹಾಕಿ, ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದನು.
ಬಿಡಿಸಲು ಬಂದ ಬಾಲಕಿಯ ತಾಯಿಗೆ ಹಲ್ಲೆ ನಡೆಸಿದ್ದು ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಹಾಕಿದ್ದ. ಬಳಿಕ ಮಹಿಳೆ ಆರೋಪಿಯನ್ನು ದೂಡಿ, ತನ್ನ ಮಗಳನ್ನು ಆತನಿಂದ ತಪ್ಪಿಸಿಕೊಂಡು ಬಂದಿದ್ದಳು. ಈ ಬಗ್ಗೆ ಕುಂದಾಪುರ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ ಮಹಿಳೆ, ರಕ್ಷಣೆ ನೀಡುವಂತೆ ಕೇಳಿಕೊಂಡಿದ್ದಳು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Man arrested for sexual assaulting second wife’s daughter at Kundapur in Udupi. The arrested has been identified as Suhail.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm