ಬ್ರೇಕಿಂಗ್ ನ್ಯೂಸ್
13-07-23 11:25 am Udupi Correspondent ಕ್ರೈಂ
ಕುಂದಾಪುರ, ಜುಲೈ 13: ತನ್ನ ಎರಡನೇ ಪತ್ನಿ ಮತ್ತು ಆಕೆಯ ಮಗಳನ್ನು ಮನೆಯಲ್ಲಿ ಕೂಡಿಹಾಕಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬೈಂದೂರು ನಿವಾಸಿ ಸೊಹೇಲ್ ಬಂಧಿತ ಆರೋಪಿ.
ಸೊಹೈಲ್ ಗಂಡ ಬಿಟ್ಟು ಹೋದ ಹೊರ ರಾಜ್ಯದ ಮಹಿಳೆಯೊಬ್ಬರನ್ನು ಪ್ರೀತಿಸಿ ಮದುವೆಯಾಗಿದ್ದ. ಆಕೆಗೆ ಇಬ್ಬರು ಅಪ್ರಾಪ್ತ ವಯಸ್ಸಿಗೆ ಬಂದ ಮಕ್ಕಳು ಇದ್ದರು. ಅವರನ್ನು ತನ್ನ ಮನೆಗೆ ಕರೆಸಿಕೊಂಡು ಸ್ವಲ್ಪ ಸಮಯದ ಮಹಿಳೆಯ ಮಗಳಿಗೆ ಲೈಂಗಿಕ ಕಿರುಕುಳ ನೀಡಲಾರಂಭಿಸಿದ್ದ. ಅದಕ್ಕಾಗಿ ಆಕೆ, ಸೊಹೈಲನ್ನು ಬಿಟ್ಟು ಬೇರೆಡೆ ಬಾಡಿಗೆ ಮನೆಯಲ್ಲಿ ತನ್ನ ಮಕ್ಕಳೊಂದಿಗೆ ವಾಸವಾಗಿದ್ದಳು. ಆದರೂ ಬಿಡದ ಸೊಹೈಲ್ ಬಾಡಿಗೆ ಮನೆಯಲ್ಲಿದ್ದ ಆಕೆ ಹಾಗೂ ಅವಳ ಮಗಳನ್ನು ತನ್ನ ಮನೆಗೆ ಬಲವಂತವಾಗಿ ಕರೆದೊಯ್ದು ಇಬ್ಬರನ್ನೂ ಕೋಣೆಯಲ್ಲಿ ಕೂಡಿ ಹಾಕಿ, ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದನು.
ಬಿಡಿಸಲು ಬಂದ ಬಾಲಕಿಯ ತಾಯಿಗೆ ಹಲ್ಲೆ ನಡೆಸಿದ್ದು ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಹಾಕಿದ್ದ. ಬಳಿಕ ಮಹಿಳೆ ಆರೋಪಿಯನ್ನು ದೂಡಿ, ತನ್ನ ಮಗಳನ್ನು ಆತನಿಂದ ತಪ್ಪಿಸಿಕೊಂಡು ಬಂದಿದ್ದಳು. ಈ ಬಗ್ಗೆ ಕುಂದಾಪುರ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ ಮಹಿಳೆ, ರಕ್ಷಣೆ ನೀಡುವಂತೆ ಕೇಳಿಕೊಂಡಿದ್ದಳು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Man arrested for sexual assaulting second wife’s daughter at Kundapur in Udupi. The arrested has been identified as Suhail.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm