ಬ್ರೇಕಿಂಗ್ ನ್ಯೂಸ್
13-07-23 11:25 am Udupi Correspondent ಕ್ರೈಂ
ಕುಂದಾಪುರ, ಜುಲೈ 13: ತನ್ನ ಎರಡನೇ ಪತ್ನಿ ಮತ್ತು ಆಕೆಯ ಮಗಳನ್ನು ಮನೆಯಲ್ಲಿ ಕೂಡಿಹಾಕಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬೈಂದೂರು ನಿವಾಸಿ ಸೊಹೇಲ್ ಬಂಧಿತ ಆರೋಪಿ.
ಸೊಹೈಲ್ ಗಂಡ ಬಿಟ್ಟು ಹೋದ ಹೊರ ರಾಜ್ಯದ ಮಹಿಳೆಯೊಬ್ಬರನ್ನು ಪ್ರೀತಿಸಿ ಮದುವೆಯಾಗಿದ್ದ. ಆಕೆಗೆ ಇಬ್ಬರು ಅಪ್ರಾಪ್ತ ವಯಸ್ಸಿಗೆ ಬಂದ ಮಕ್ಕಳು ಇದ್ದರು. ಅವರನ್ನು ತನ್ನ ಮನೆಗೆ ಕರೆಸಿಕೊಂಡು ಸ್ವಲ್ಪ ಸಮಯದ ಮಹಿಳೆಯ ಮಗಳಿಗೆ ಲೈಂಗಿಕ ಕಿರುಕುಳ ನೀಡಲಾರಂಭಿಸಿದ್ದ. ಅದಕ್ಕಾಗಿ ಆಕೆ, ಸೊಹೈಲನ್ನು ಬಿಟ್ಟು ಬೇರೆಡೆ ಬಾಡಿಗೆ ಮನೆಯಲ್ಲಿ ತನ್ನ ಮಕ್ಕಳೊಂದಿಗೆ ವಾಸವಾಗಿದ್ದಳು. ಆದರೂ ಬಿಡದ ಸೊಹೈಲ್ ಬಾಡಿಗೆ ಮನೆಯಲ್ಲಿದ್ದ ಆಕೆ ಹಾಗೂ ಅವಳ ಮಗಳನ್ನು ತನ್ನ ಮನೆಗೆ ಬಲವಂತವಾಗಿ ಕರೆದೊಯ್ದು ಇಬ್ಬರನ್ನೂ ಕೋಣೆಯಲ್ಲಿ ಕೂಡಿ ಹಾಕಿ, ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದನು.
ಬಿಡಿಸಲು ಬಂದ ಬಾಲಕಿಯ ತಾಯಿಗೆ ಹಲ್ಲೆ ನಡೆಸಿದ್ದು ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಹಾಕಿದ್ದ. ಬಳಿಕ ಮಹಿಳೆ ಆರೋಪಿಯನ್ನು ದೂಡಿ, ತನ್ನ ಮಗಳನ್ನು ಆತನಿಂದ ತಪ್ಪಿಸಿಕೊಂಡು ಬಂದಿದ್ದಳು. ಈ ಬಗ್ಗೆ ಕುಂದಾಪುರ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ ಮಹಿಳೆ, ರಕ್ಷಣೆ ನೀಡುವಂತೆ ಕೇಳಿಕೊಂಡಿದ್ದಳು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Man arrested for sexual assaulting second wife’s daughter at Kundapur in Udupi. The arrested has been identified as Suhail.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm