ಬ್ರೇಕಿಂಗ್ ನ್ಯೂಸ್
13-07-23 11:25 am Udupi Correspondent ಕ್ರೈಂ
ಕುಂದಾಪುರ, ಜುಲೈ 13: ತನ್ನ ಎರಡನೇ ಪತ್ನಿ ಮತ್ತು ಆಕೆಯ ಮಗಳನ್ನು ಮನೆಯಲ್ಲಿ ಕೂಡಿಹಾಕಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬೈಂದೂರು ನಿವಾಸಿ ಸೊಹೇಲ್ ಬಂಧಿತ ಆರೋಪಿ.
ಸೊಹೈಲ್ ಗಂಡ ಬಿಟ್ಟು ಹೋದ ಹೊರ ರಾಜ್ಯದ ಮಹಿಳೆಯೊಬ್ಬರನ್ನು ಪ್ರೀತಿಸಿ ಮದುವೆಯಾಗಿದ್ದ. ಆಕೆಗೆ ಇಬ್ಬರು ಅಪ್ರಾಪ್ತ ವಯಸ್ಸಿಗೆ ಬಂದ ಮಕ್ಕಳು ಇದ್ದರು. ಅವರನ್ನು ತನ್ನ ಮನೆಗೆ ಕರೆಸಿಕೊಂಡು ಸ್ವಲ್ಪ ಸಮಯದ ಮಹಿಳೆಯ ಮಗಳಿಗೆ ಲೈಂಗಿಕ ಕಿರುಕುಳ ನೀಡಲಾರಂಭಿಸಿದ್ದ. ಅದಕ್ಕಾಗಿ ಆಕೆ, ಸೊಹೈಲನ್ನು ಬಿಟ್ಟು ಬೇರೆಡೆ ಬಾಡಿಗೆ ಮನೆಯಲ್ಲಿ ತನ್ನ ಮಕ್ಕಳೊಂದಿಗೆ ವಾಸವಾಗಿದ್ದಳು. ಆದರೂ ಬಿಡದ ಸೊಹೈಲ್ ಬಾಡಿಗೆ ಮನೆಯಲ್ಲಿದ್ದ ಆಕೆ ಹಾಗೂ ಅವಳ ಮಗಳನ್ನು ತನ್ನ ಮನೆಗೆ ಬಲವಂತವಾಗಿ ಕರೆದೊಯ್ದು ಇಬ್ಬರನ್ನೂ ಕೋಣೆಯಲ್ಲಿ ಕೂಡಿ ಹಾಕಿ, ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದನು.
ಬಿಡಿಸಲು ಬಂದ ಬಾಲಕಿಯ ತಾಯಿಗೆ ಹಲ್ಲೆ ನಡೆಸಿದ್ದು ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಹಾಕಿದ್ದ. ಬಳಿಕ ಮಹಿಳೆ ಆರೋಪಿಯನ್ನು ದೂಡಿ, ತನ್ನ ಮಗಳನ್ನು ಆತನಿಂದ ತಪ್ಪಿಸಿಕೊಂಡು ಬಂದಿದ್ದಳು. ಈ ಬಗ್ಗೆ ಕುಂದಾಪುರ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ ಮಹಿಳೆ, ರಕ್ಷಣೆ ನೀಡುವಂತೆ ಕೇಳಿಕೊಂಡಿದ್ದಳು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Man arrested for sexual assaulting second wife’s daughter at Kundapur in Udupi. The arrested has been identified as Suhail.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 12:41 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಕಮೆಂಟ್ ; ಖುರಾನ...
28-03-26 07:21 pm
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm