ಬ್ರೇಕಿಂಗ್ ನ್ಯೂಸ್
13-07-23 01:12 pm HK News Desk ಕ್ರೈಂ
ನವದೆಹಲಿ, ಜುಲೈ 13: ಪೊಲೀಸ್ ಎಂದು ಯುವತಿಯನ್ನು ಬೆದರಿಸಿ ಆಕೆ ಮೇಲೆ ಅತ್ಯಾಚಾರವೆಸಗಿರುವ ವ್ಯಕ್ತಿಯನ್ನು ಗುರುವಾರ ಬಂಧಿಸಲಾಗಿದೆ.
ಜು.7 ರ ತಡರಾತ್ರಿ ಯುವತಿ ತನ್ನ ಪ್ರಿಯಕರನ ಜೊತೆ ಕಾರಿನಲ್ಲಿ ಕೂತು ಮಾತನಾಡುತ್ತಿದ್ದಳು. ಈ ವೇಳೆ ಕಾರಿನ ಕನ್ನಡಿಯಲ್ಲಿ ಕಾಣುತ್ತಿದ್ದ ಇಬ್ಬರ ಮುಖದ ಫೋಟೋ ಹಾಗೂ ವಿಡಿಯೋವನ್ನು ವ್ಯಕ್ತಿಯೊಬ್ಬ ರಹಸ್ಯವಾಗಿ ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದಾನೆ. ಇದಾದ ಬಳಿಕ ಪ್ರಿಯಕರ ಯುವತಿಯನ್ನು ಆಕೆಯ ಅಪಾರ್ಟ್ ಮೆಂಟ್ ಗೆ ಬಿಟ್ಟು ಅಲ್ಲಿಂದ ತೆರಳಿದ್ದಾನೆ. ಆದರೆ ಈ ವೇಳೆ ಮೊಬೈಲ್ ನಲ್ಲಿ ಫೋಟೋ ಹಾಗೂ ವಿಡಿಯೋ ಚಿತ್ರೀಕರಿಸಿದ್ದ ವ್ಯಕ್ತಿ, ಯುವತಿ ಅಪಾರ್ಟ್ ಮೆಂಟ್ ಹೊರಗೆ ಕಾದು ಕುಳಿತಿದ್ದಾನೆ. ಯುವತಿ ಅಪಾರ್ಟ್ ಮೆಂಟ್ ಒಳಗೆ ಹೋಗುವಾಗ ಆಕೆಯನ್ನು ಹಿಂಬಾಲಿಸಿ ಮೆಟ್ಟಿಲು ಬಳಿ ಆಕೆಯನ್ನು ಹಿಡಿದು ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದ ಫೋಟೋ ಹಾಗೂ ವಿಡಿಯೋವನ್ನು ತೋರಿಸಿ ನಾನು ಪೊಲೀಸ್ ಇದನ್ನು ವೈರಲ್ ಮಾಡುತ್ತೇನೆ ಎಂದು ಆಕೆಯನ್ನು ಬೆದರಿಸಿ ಮೇಲೆ ಅತ್ಯಾಚಾರವೆಸಗಿ ಅಲ್ಲಿಂದ ಪರಾರಿ ಆಗಿದ್ದಾನೆ.
ಯುವತಿ ಪ್ರಿಯಕರನಿಗೆ ಕರೆ ಮಾಡಿ, ಮನೆಯವರೊಂದಿಗೆ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾಳೆ. ಆರೋಪಿಯ ಸ್ಕೆಚ್ ಬಿಡಿಸಿ ಪೊಲೀಸರು ಪತ್ತೆಗೆ ಮುಂದಾಗಿದ್ದಾರೆ. ಸಿಸಿಟವಿಯನ್ನು ಪರಿಶೀಲಿಸಿ, ಸತತ ಹುಡಕಾಟದ ಬಳಿಕ ರವಿ ಸೋಲಂಕಿ ಎಂಬಾತನನ್ನು ಬಂಧಿಸಿದ್ದಾರೆ.
A man was arrested on Thursday for allegedly raping a woman near her apartment in Delhi's Prashant Vihar on Friday (July 7). The accused, who pretended to be a police officer to threaten the woman, had been on the run after the incident and was caught by the police on Thursday.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm