ಬ್ರೇಕಿಂಗ್ ನ್ಯೂಸ್
13-07-23 01:12 pm HK News Desk ಕ್ರೈಂ
ನವದೆಹಲಿ, ಜುಲೈ 13: ಪೊಲೀಸ್ ಎಂದು ಯುವತಿಯನ್ನು ಬೆದರಿಸಿ ಆಕೆ ಮೇಲೆ ಅತ್ಯಾಚಾರವೆಸಗಿರುವ ವ್ಯಕ್ತಿಯನ್ನು ಗುರುವಾರ ಬಂಧಿಸಲಾಗಿದೆ.
ಜು.7 ರ ತಡರಾತ್ರಿ ಯುವತಿ ತನ್ನ ಪ್ರಿಯಕರನ ಜೊತೆ ಕಾರಿನಲ್ಲಿ ಕೂತು ಮಾತನಾಡುತ್ತಿದ್ದಳು. ಈ ವೇಳೆ ಕಾರಿನ ಕನ್ನಡಿಯಲ್ಲಿ ಕಾಣುತ್ತಿದ್ದ ಇಬ್ಬರ ಮುಖದ ಫೋಟೋ ಹಾಗೂ ವಿಡಿಯೋವನ್ನು ವ್ಯಕ್ತಿಯೊಬ್ಬ ರಹಸ್ಯವಾಗಿ ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದಾನೆ. ಇದಾದ ಬಳಿಕ ಪ್ರಿಯಕರ ಯುವತಿಯನ್ನು ಆಕೆಯ ಅಪಾರ್ಟ್ ಮೆಂಟ್ ಗೆ ಬಿಟ್ಟು ಅಲ್ಲಿಂದ ತೆರಳಿದ್ದಾನೆ. ಆದರೆ ಈ ವೇಳೆ ಮೊಬೈಲ್ ನಲ್ಲಿ ಫೋಟೋ ಹಾಗೂ ವಿಡಿಯೋ ಚಿತ್ರೀಕರಿಸಿದ್ದ ವ್ಯಕ್ತಿ, ಯುವತಿ ಅಪಾರ್ಟ್ ಮೆಂಟ್ ಹೊರಗೆ ಕಾದು ಕುಳಿತಿದ್ದಾನೆ. ಯುವತಿ ಅಪಾರ್ಟ್ ಮೆಂಟ್ ಒಳಗೆ ಹೋಗುವಾಗ ಆಕೆಯನ್ನು ಹಿಂಬಾಲಿಸಿ ಮೆಟ್ಟಿಲು ಬಳಿ ಆಕೆಯನ್ನು ಹಿಡಿದು ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದ ಫೋಟೋ ಹಾಗೂ ವಿಡಿಯೋವನ್ನು ತೋರಿಸಿ ನಾನು ಪೊಲೀಸ್ ಇದನ್ನು ವೈರಲ್ ಮಾಡುತ್ತೇನೆ ಎಂದು ಆಕೆಯನ್ನು ಬೆದರಿಸಿ ಮೇಲೆ ಅತ್ಯಾಚಾರವೆಸಗಿ ಅಲ್ಲಿಂದ ಪರಾರಿ ಆಗಿದ್ದಾನೆ.
ಯುವತಿ ಪ್ರಿಯಕರನಿಗೆ ಕರೆ ಮಾಡಿ, ಮನೆಯವರೊಂದಿಗೆ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾಳೆ. ಆರೋಪಿಯ ಸ್ಕೆಚ್ ಬಿಡಿಸಿ ಪೊಲೀಸರು ಪತ್ತೆಗೆ ಮುಂದಾಗಿದ್ದಾರೆ. ಸಿಸಿಟವಿಯನ್ನು ಪರಿಶೀಲಿಸಿ, ಸತತ ಹುಡಕಾಟದ ಬಳಿಕ ರವಿ ಸೋಲಂಕಿ ಎಂಬಾತನನ್ನು ಬಂಧಿಸಿದ್ದಾರೆ.
A man was arrested on Thursday for allegedly raping a woman near her apartment in Delhi's Prashant Vihar on Friday (July 7). The accused, who pretended to be a police officer to threaten the woman, had been on the run after the incident and was caught by the police on Thursday.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm