ಬ್ರೇಕಿಂಗ್ ನ್ಯೂಸ್
14-07-23 08:08 pm Mangalore Correspondent ಕ್ರೈಂ
ಸುಳ್ಯ, ಜುಲೈ 14: ಜಾಗದ ತಕರಾರಿಗೆ ಸಂಬಂಧಿಸಿ ಅಣ್ಣ- ತಮ್ಮಂದಿರು ಗಲಾಟೆ ಮಾಡಿದ್ದು ಸೋದರನನ್ನೇ ಇರಿದು ಕೊಲೆಗೈದ ಘಟನೆ ಕೊಡಗು ಗಡಿಭಾಗದ ಸಂಪಾಜೆ ಸಮೀಪದ ಚೆಂಬು ಗ್ರಾಮದಲ್ಲಿ ನಡೆದಿದೆ. ಕೊಲೆಯಾದವರನ್ನು ಕುದ್ರೆಪಾಯ ನಿವಾಸಿ ಉಸ್ಮಾನ್ ಎಂದು ಗುರುತಿಸಲಾಗಿದೆ.
ಸತ್ತಾರ್, ರಫೀಕ್, ಇಸುಬು, ಅಬ್ಬಾಸ್, ಉಸ್ಮಾನ್ ಮೊದಲಾದ ಅಣ್ಣ ತಮ್ಮಂದಿರ ಕೃಷಿ ಭೂಮಿ ಸುಮಾರು 50 ಎಕ್ರೆ ಜಾಗ ಇದೆ ಎನ್ನಲಾಗುತ್ತಿದ್ದು ಇದೇ ವಿಚಾರದಲ್ಲಿ ಗಲಾಟೆ ನಡೆಸುತ್ತಿದ್ದರು. ಕುದ್ರೆಪಾಯದಲ್ಲಿ ಇವರ ಜಾಗವಿದ್ದು ಪಾಲು ಆಗದ ವಿಚಾರದಲ್ಲಿ ವಿವಾದವಿತ್ತು.
ಶುಕ್ರವಾರ ಇವರು ಚೆಂಬು ಗ್ರಾಮದ ಕುದ್ರೆಪಾಯದ ಸಮೀಪದ ಜಾಗಕ್ಕೆ ಹೋಗಿದ್ದರು. ಆಸ್ತಿ ವಿಚಾರದಲ್ಲಿ ಸಹೋದರರ ನಡುವೆ ಮಾತಿಗೆ ಮಾತು ಬೆಳೆದಿದೆ. ತೀವ್ರ ಚರ್ಚೆ ನಡೆದು ಕೋಪದ ತೀವ್ರತೆಯಲ್ಲಿ ಸಹೋದರರು ಸೇರಿ ಚೂರಿಯಿಂದ ಇರಿದು ಉಸ್ಮಾನ್ ಅವರನ್ನು ಹತ್ಯೆ ನಡೆಸಿರುವುದಾಗಿ ತಿಳಿದುಬಂದಿದೆ. ಸಂಪಾಜೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
Sullia elder brother killed by younger brothers over land dispute. The deceased has been identified as Usman.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm